ಬೆಂಗಳೂರು : ಮಳೆಯಾರ್ಭಟ ರಾಜ್ಯದಲ್ಲಿ (Karnataka Rain) ಇನ್ನು ನಾಲ್ಕು ದಿನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi)ಯಲ್ಲಿ ಭಾನುವಾರ ಭಾರಿ ಮಳೆ (Heavy Rain) ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ (Cyclone) ಪರಿಣಾಮದಿಂದಾಗಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಲಾಗಿದೆ.

ಮಲೆನಾಡು (Malenadu), ದಕ್ಷಿಣ ಕರ್ನಾಟಕ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು ಕೊಡಗು, ಚಿಕ್ಕಮಗಳೂರು, ಹಾಸನ, ಬೆಂಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಮುಂದಿನ ಐದು ದಿನ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
Read More :Karnataka Rain | ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ,…
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ
RipponpeteJune 1, 2025ಶ್ರುತಪಂಚಮಿ ಆಚರಣೆ | ಜೈನಧರ್ಮ ಸಿದ್ಧಾಂತಗಳು ಜೀವನ ಮೌಲ್ಯಗಳನ್ನು ವರ್ಧಿಸುತ್ತದೆ ; ಹೊಂಬುಜ ಶ್ರೀಗಳು
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?