Karnataka Rain | ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ, ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Written by Mahesh Hindlemane

Published on:

Karnataka Rain | ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಲೆನಾಡು ಮತ್ತು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು ಇಂದು ಮತ್ತು ನಾಳೆ ಎರಡು ದಿನ ಭಾರೀ ಮಳೆ (Heavy Rain)ಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಘೋಷಿಸಿದೆ.

WhatsApp Group Join Now
Telegram Group Join Now
Instagram Group Join Now

Read More:ಅಭಿವೃದ್ಧಿಯೇ ನನ್ನ ಗುರಿ, ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾರು ಮೂಗು ತೋರಿಸುವುದು ಬೇಡ ; ಬೇಳೂರು ಗೋಪಾಲಕೃಷ್ಣ

ಇಂದು ದಕ್ಷಿಣ ಕನ್ನಡ (Dakshina Kannada), ಉತ್ತರ ಕನ್ನಡ (Utthara Kannada), ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru), ಬೀದರ್‌ (Beedar), ಕಲಬುರಗಿ (Kalaburagi), ಯಾದಗಿರಿ (Yadagiri), ರಾಯಚೂರು (Rayachuru) ಮತ್ತು ವಿಜಯಪುರ (Vijayapura) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

karnataka rain

ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಪ್ರದೇಶಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More:ಮದ್ಯ ಸೇವಿಸಿ ವಾಹನ ಚಲಾಯಿಸಿದವರಿಗೆ ಬಿತ್ತು ಭರ್ಜರಿ ದಂಡ !

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment