Karnataka Rain

Karnataka Rain | ನಾಳೆಯಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Karnataka Rain | ಕೇರಳಕ್ಕೆ (Kerala) ಮುಂಗಾರು (Monsoon) ಆಗಮಿಸಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯದಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆ ಬೆಂಗಳೂರು (Bangalore), ಬೆಂಗಳೂರು ಗ್ರಾಮಾಂತರ (Bangalore Rural), ರಾಮನಗರ (Ramanagara), ಶಿವಮೊಗ್ಗ (Shivamogga), ತುಮಕೂರು (Thumakuru), ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada) ಮತ್ತು ಉತ್ತರ ಕನ್ನಡ (Utthara Kannada) ಜಿಲ್ಲೆಗಳಿಗೆ ನಾಳೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

karnataka rain
karnataka rain

ನಾಳೆಯಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದ್ದು ಜೂನ್ 3ರ ಹೊತ್ತಿಗೆ ಮುಂಗಾರು ಉತ್ತರ ಒಳನಾಡು ಪ್ರವೇಶಿಸುವ ಸಾಧ್ಯತೆ ಇದ್ದು, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Read More

Loksabha Election Results | ಮತ ಎಣಿಕೆಗೆ ಸಕಲ ಸಿದ್ದತೆ ; ಶಿವಮೊಗ್ಗ ಡಿಸಿ ಗುರುದತ್ತ ಹೆಗಡೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>