Sagara

ಡಬ್ಲ್ಯೂಎಚ್‌ಒ ವಿಜ್ಞಾನಿ ಹುದ್ದೆಗೆ ಗ್ರಾಮೀಣ ಪ್ರತಿಭೆ ಕವನಶ್ರೀ ಆಯ್ಕೆ

SAGARA ; ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದು, ಸೋಮವಾರ ಸ್ವಿಡ್ಜರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>