SAGARA ; ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದು, ಸೋಮವಾರ ಸ್ವಿಡ್ಜರ್ಲೆಂಡ್ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.