ತೀರ್ಥಹಳ್ಳಿ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬದ ಅಂಗವಾಗಿ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ:ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರದಂದು ಪಟ್ಟಣದ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

WhatsApp Group Join Now
Telegram Group Join Now
Instagram Group Join Now

ಈ ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ, ಉಪಾಧ್ಯಕ್ಷೆ ಗೀತಾ ರಮೇಶ್, ಪ.ಪಂ. ಸದಸ್ಯರು, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಪಕ್ಷದ ಮುಖಂಡರು ಮತ್ತು ನಿಷ್ಠಾವಂತರಾದ ಕಾರ್ಯಕರ್ತರು ಪಾಲ್ಗೊಂಡು ಪೂಜೆಗಾಗಿ ಉಪಸ್ಥಿತರಿದ್ದರು.

ಪೂಜಾ ಸಮಾರಂಭವನ್ನು ಶ್ರದ್ಧಾಪೂರ್ವಕವಾಗಿ ಆಯೋಜಿಸಿದ ಕಾರ್ಯಕರ್ತರು, “ಕಿಮ್ಮನೆ ರತ್ನಾಕರ್ ಅವರು ನಮ್ಮ ನಾಯಕರು. ಅವರ ಆಯುಷ್ಯ-ಆರೋಗ್ಯಕ್ಕಾಗಿ ನಾವು ಈ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ” ಎಂದು ಅಭಿಪ್ರಾಯಪಟ್ಟರು.

Read More:ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ₹8644 ಕೋಟಿ ಬಿಡುಗಡೆ – ಬೇಳೂರು ಗೋಪಾಲಕೃಷ್ಣ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650