ತೀರ್ಥಹಳ್ಳಿ: ಕರ್ನಾಟಕ ಪ್ರೀಮಿಯರ್ ಲೀಗ್ (ಕೆ.ಪಿ.ಎಲ್.) ಕ್ರಿಕೆಟ್ ಗೆ ತೀರ್ಥಹಳ್ಳಿಯ ಪ್ರತಿಭಾವಂತ ಕ್ರೀಡಾಪಟು ನ್ಯಾಷನಲ್ ಅಬ್ದುಲ್ ಕಲಾಂ ಅವರ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಯಲ್ಲಿ ತರಬೇತಿ ಪಡೆದ ಶಾಂತವೇರಿ ನಿತಿನ್ ಆಯ್ಕೆ ಆಗಿದ್ದಾರೆ.
ನಿತಿನ್ ಅವರನ್ನು ಕಳೆದ ಬಾರಿಯ ಕೆಪಿಎಲ್ ವಿನ್ನಿಂಗ್ ತಂಡ ಹುಬ್ಬಳ್ಳಿ ಟೈಗರ್ಸ್ ಬಿಡ್ ಮಾಡಿ ತಮ್ಮ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

