Shivamogga News

ಸಿಡಿಲು ಬಡಿದು ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ ಕಾರ್ಮಿಕ ಸಾವು !

Thirthahalli | ಸಿಡಿಲು (Thunderbolt) ಬಡಿದು ಅಡಿಕೆ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ (Labour) ಸಾವನ್ನಪ್ಪಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Thirthahalli) ತಾಲೂಕಿನ ಆಗುಂಬೆ (Agumbe) ಬಳಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತನನ್ನು ಬಿದರಗೋಡು ಗ್ರಾಮದ ನಾಗೇಂದ್ರ ಎಂ.ಎಸ್. (45) ಎಂದು ಗುರುತಿಲಾಗಿದೆ.

ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಎಂಬುವರ ಸ.ನಂ. 186 ರಲ್ಲಿನ ಅಡಿಕೆ ತೋಟದಲ್ಲಿ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಸಾವನಪ್ಪಿರುವುದಾಗಿ ತಿಳಿದುಬಂದಿದೆ.

ಮೃತರು ಪತ್ನಿ ಸರಿತಾ ಹಾಗೂ 10 ಮತ್ತು 6 ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನೈಋತ್ಯ ಶಿಕ್ಷಕರ ಚುನಾವಣೆ | ಮೊದಲ ಪ್ರಾಶಸ್ತ್ಯದ ಮತದಲ್ಲೇ ಮೈತ್ರಿ ಅಭ್ಯರ್ಥಿ ಭೋಜೇಗೌಡಗೆ ಭರ್ಜರಿ ಗೆಲುವು

ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>