ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ ; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಡೆದ ಲೋಕಸಭಾ ಚುನಾವಣೆಯಲ್ಲಿ ಕಳ್ಳ ಮತದಾನದ ಮೂಲಕ ಗೆದ್ದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಗಂಭೀರ ಆರೋಪ ಮಾಡಿದ್ದು, ಚುನಾವಣೆ ಪ್ರಕ್ರಿಯೆಯ ಮೇಲೆ ದೊಡ್ಡ ಪ್ರಶ್ನೆ ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳು ನಡೆದಿಲ್ಲ ಎಂದು ಹೇಳಲಾಗದು. ಖಂಡಿತವಾಗಿಯೂ ಅಕ್ರಮ ನಡೆದಿದೆ ಎಂಬ ನಂಬಿಕೆ ನನಗಿದೆ. ಇಲ್ಲವಾದರೆ ಬಿಜೆಪಿ ಇಷ್ಟು ಸೀಟು ಗೆಲ್ಲುತ್ತಿರಲಿಲ್ಲ,” ಎಂದರು. ಚುನಾವಣೆ ಆಯೋಗದ ನಿಷ್ಠೆ ಪ್ರಶ್ನೆ: ಇದನ್ನೂ ಓದಿ … Continue reading ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಖಚಿತ – ಶಾಸಕ ಗೋಪಾಲಕೃಷ್ಣ ಬೇಳೂರು