ಕಾರಣಗಿರಿ ಸಿದ್ದಿವಿನಾಯಕ ಸ್ವಾಮಿ ದರ್ಶನ ಪಡೆದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು

Written by Mahesha Hindlemane

Published on:

HOSANAGARA ; ಇತಿಹಾಸ ಪ್ರಸಿದ್ಧ ತಾಲೂಕಿನ ಕಾರಣಗಿರಿಯ ಶ್ರೀ ಸಿದ್ದಿವಿನಾಯಕ ‌ದೇವಸ್ಥಾನಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ದಂಪತಿಗಳು ಶುಕ್ರವಾರ ಭೇಟಿ ನೀಡಿ ಶ್ರೀ ಸ್ವಾಮಿಗೆ ವಿಶೇಷ ಸೇವೆ ನೆರವೇರಿಸಿದರು. 

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಳಿಕ ದೇವಸ್ಥಾನ ಆಡಳಿತ ಮಂಡಳಿ ಪರವಾಗಿ ಅರ್ಚಕ ಹನಿಯ ರವಿ ನ್ಯಾಯಮೂರ್ತಿಗಳಿಗೆ ಶಾಲು ಹೊದಿಸಿ, ನೆನಪಿಕ ಕಾಣಿಕೆ, ಪ್ರಸಾದ ನೀಡಿ ವಿಶೇಷ ಗೌರವ ಸಮರ್ಪಣೆ ನೀಡಿದರು.

Leave a Comment