ಹೊಸನಗರ ; ಹಿನ್ನೀರಿನಲ್ಲಿ ಮುಳುಗಿದ ಜೋಳ ಸಾಗಿಸುತ್ತಿದ್ದ ಲಾರಿ !

Written by Mahesha Hindlemane

Updated on:

ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ‌ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ತೀರ್ಥಹಳ್ಳಿ – ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment