Accident

ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಬಿದ್ದ ಲಾರಿ

InShot 20260813 210902687

ರಿಪ್ಪನ್‌ಪೇಟೆ : ಅರಸಾಳು ಬಳಿಯ ರಾಜ್ಯ ಹೆದ್ದಾರಿ ಪಕ್ಕ ಲೋಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 15 ಅಡಿ ಆಳದ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಂಗಳೂರಿನಿಂದ ಬಳ್ಳಾರಿಗೆ ಕೋಕ್ ತುಂಬಿಕೊಂಡು ರಿಪ್ಪನ್‌ಪೇಟೆ ಮಾರ್ಗವಾಗಿ ತೆರಳುತ್ತಿದ್ದ ಲಾರಿಗೆ ಎದುರುಗಡೆಯಿಂದ ಬಂದ ಬೈಕ್ ಅನ್ನು ತಪ್ಪಿಸಲು ಹೋಗಿ ಕಂದಕಕ್ಕೆ ಬಿದ್ದಿರುವುದಾಗಿ ಹೇಳಲಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>