ತೀರ್ಥಹಳ್ಳಿ ; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ !

Written by Mahesha Hindlemane

Published on:

ತೀರ್ಥಹಳ್ಳಿ ; ಮನೆಯಲ್ಲಿಯೇ ವ್ಯಕ್ತಿಯೋರ್ವ ನೇಣಿಗೆ ಶರಣಾದ ಘಟನೆ ಗುರುವಾರ ಸಂಜೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪಟ್ಟಣದ ಸಮೀಪದ ಕುರುವಳ್ಳಿಯ ಬೊಮ್ಮಸಯ್ಯನ ಅಗ್ರಹಾರದ ಮುರುಳಿ (29) ನೇಣಿಗೆ ಶರಣಾದ ದುರ್ದೈವಿ. ಗುರುವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡಿದ್ದು ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಅಷ್ಟರಲ್ಲೆ ಪ್ರಾಣ ಹೋಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment