ಹೊಸನಗರ ; ತಾಲೂಕು ಬಿಜೆಪಿ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಹಿರಿಯ ನಾಯಕ, ರಾಜಕೀಯ ವಲಯದಲ್ಲಿ ‘ಸುಬ್ಬಣ್ಣ’ ಎಂದೇ ಚಿರಪರಿಚಿತರಾಗಿದ್ದ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಕೊನೆಯುಸಿರೆಳೆದರು.

ತೀವ್ರ ಹೃದಯಾಘಾತದಿಂದ ಕುಸಿದ್ದು ಬಿದ್ದ ಅವರನ್ನು ಕೂಡಲೇ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದು ನಗರ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

