Chikkamagaluru

ಚಿಕ್ಕಮಗಳೂರು ; ಬಂದ್‌ಗೆ ಕರೆ ನೀಡಿದ್ದ 20ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶಕ್ಕೆ !

ಚಿಕ್ಕಮಗಳೂರು ; ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಜಿಲ್ಲಾಡಳಿತದ ವಿರೋಧದ ನಡುವೆ ವಿ.ಎಚ್.ಪಿ. ಹಾಗೂ ಬಜರಂಗದಳ ಕಾರ್ಯಕರ್ತರು ಕಾಫಿನಾಡು ಬಂದ್‌ಗೆ ಕರೆ ನೀಡಿದ್ದು ಈ ವೇಳೆ ಮೆರವಣಿಗೆ ನಡೆಸಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬಂದ್‌ಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲವಾಗಿದ್ದು ಈ ನಡುವೆ ಜಿಲ್ಲಾಡಳಿತದ ವಿರೋಧದ ನಡುವೆ ಓಂಕಾರೇಶ್ವರ ದೇವಸ್ಥಾನದಿಂದ ಹನುಮಂತಪ್ಪ ವೃತ್ತದವರೆಗೂ ಹಿಂದೂ ಕಾರ್ಯಕರ್ತರು ಮೆರವಣಿಗೆ ನಡೆಸಿದ್ದು ಈ ವೇಳೆ ಸುಮಾರು 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಹಿನ್ನೆಲೆ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>