Hosanagara

ನಾಗರಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ನಾಗರ ಪಂಚಮಿ ಜಾತ್ರಾ ಮಹೋತ್ಸವ

nagara halli
nagara halli

RIPPONPETE | ಪುರಾಣ ಪ್ರಸಿದ್ದ ಶ್ರೀನಾಗರಹಳ್ಳಿ ನಾಗೇಂದ್ರಸ್ವಾಮಿಯ ಜಾತ್ರಾ ಮಹೋತ್ಸವವು ವಿಜೃಂಭಣೆಯೊಂದಿಗೆ ಸಂಪನ್ನಗೊಂಡಿತು.

WhatsApp Group Join Now
Telegram Group Join Now
Instagram Group Join Now

ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ !

📢 Stay Updated! Join our WhatsApp Channel Now →

ಮುಂಜಾನೆಯಿಂದ ಆರಂಭಗೊಂಡ ಅಭಿಷೇಕ ಪೂಜೆ ಮತ್ತು ಹೂವಿನ ಅಲಂಕಾರ ಪೂಜೆ ನಂತರ ಮಹಾಮಂಗಳಾರತಿಯೊಂದಿಗೆ ನಾಗೇಂದ್ರ ಸ್ವಾಮಿಗೆ ಹರಕೆ ಹಣ್ಣು-ಕಾಯಿ ಸಮರ್ಪಿಸಿ ದೇವರ ದರ್ಶನ ಪಡೆದರು.

nagara halli
nagara halli

ಮದುವೆ, ಸಂತಾನ ಭಾಗ್ಯ, ಬೆಳೆ ಸಂವೃದ್ಧಿಯಾಗಿ ಬೆಳೆದು ಉತ್ತಮ ಫಸಲು ಬರುವಂತಾಗಲಿ ಎಂದು ಹೀಗೆ ದೇವರಲ್ಲಿ ಪ್ರಾರ್ಥಿಸಿ ಹರಕೆ ಇಟ್ಟರು ಬರುವ ಬೇಸಿಗೆಯ ಕೂಳೆ ಪಂಚಮಿಯ ಒಳಗೆ ಈಡೇರುವುದೆಂಬ ನಂಬಿಕೆ ಇಲ್ಲಿನ ವಿಶೇಷವೆಂದು ದೇವಸ್ಥಾನ ಪ್ರಧಾನ ಅರ್ಚಕರು ಮಾಧ್ಯಮದವರಿಗೆ ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ನೀವು ಕೂಡ ಸ್ವಂತ ಉದ್ದಿಮೆ ಶುರುಮಾಡಬೇಕೆ? ಇಲ್ಲಿವೆ ಕರ್ನಾಟಕ ಸರ್ಕಾರ ನೀಡುವ ಸ್ವಯಂ ಉದ್ಯೋಗ ಸಾಲ ಯೋಜನೆಗಳು !

ದೇವಸ್ಥಾನ ಮುಜರಾಯಿ ಇಲಾಖೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಮತ್ತು ದೇವಸ್ಥಾನ ಧರ್ಮದರ್ಶಿ ಸಮಿತಿ ಅಧ್ಯಕ್ಷ ಗೇರುಗಲ್ಲು ಸತೀಶ್, ಹುಗುಡಿ ವರ್ತೇಶಗೌಡ,
ವೀರಭದ್ರಪ್ಪಗೌಡ ಹುಗುಡಿ ಸಮಿತಿಯ ಇನ್ನಿತರರು ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>