ಹೊಸ ಹಣಕಾಸು ಕಾಯ್ದೆಯಿಂದ ನಿವೃತ್ತ ಸರ್ಕಾರಿ ಉದ್ಯೋಗಿಗಳಿಗೆ ವಿದಾಯ ಭತ್ಯೆ ಅಥವಾ ಡಿಎ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳು ಇನ್ನು ಮುಂದೆ ಸಿಗುವುದಿಲ್ಲ ಎಂದು ಕೆಲವು ವರದಿಗಳು ಹೇಳುತ್ತಿವೆ.
ಈ ಪ್ರಕ್ರಿಯೆಯು ಖಾಸಗಿ ರಂಗದ ಉದ್ಯೋಗಿಗಳಿಗೆ ಸಂಬಂಧಿಸದೇ ,ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ಸಂಬಂಧಿಸಿದ್ದು ಅವರು ಸರ್ಕಾರಿ ಸೇವೆಯಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂದರೆ ನಿಯಮ 37ರಲ್ಲಿನ ಬದಲಾವಣೆಯಿಂದ ಸರ್ಕಾರಿ ಉದ್ಯೋಗಿಗಳ ವಿದಾಯ ಭತ್ಯೆ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳನ್ನು ನಿರಾಕರಿಸುತ್ತದೆ. ಈ ಬದಲಾವಣೆಯಿಂದ ನಿವೃತ್ತಿ ಪಡೆದ ಸರ್ಕಾರಿ ಉದ್ಯೋಗಿಗಳು ತಮ್ಮ ಪಿಂಚಣಿ ಮತ್ತು ಇತರ ರಿಟೈರ್ಮೆಂಟ್ ಪ್ರಯೋಜನಗಳನ್ನು ಕಳೆದುಕೊಳ್ಳಬಹುದು.
ಇದರಿಂದ ಅವರ ಜೀವನ ನಡೆಸಲು ಕಷ್ಟವಾಗುತ್ತದೆ. ಈ ಬದಲಾವಣೆಗಳನ್ನು ನಿವೃತ್ತ ಸರ್ಕಾರಿ ಉದ್ಯೋಗಿಗಳ ಸಂಘಗಳು ಸರ್ಕಾರದ ಈ ನಿಲುವನ್ನು ಪ್ರಶ್ನಿಸಿವೆ. ಅವರು ಈ ಬದಲಾವಣೆಯನ್ನು ಅನ್ಯಾಯಕಾರಿ ಎಂದು ಆರೋಪಿಸಿದ್ದಾರೆ. ಮುಂದೆ ಏನಾಗುತ್ತದೇ ?ನಿವೃತ್ತ ಸರ್ಕಾರಿ ಉದ್ಯೋಗಿಗಳ ಮೇಲೆ ಈ ಬದಲಾವಣೆಯು ಯಾವ ರೀತಿ ಪರಿಣಾಮ ಬೀರುತ್ತದೆಂದು ಕಾದುನೋಡಬೇಕಾಗಿದೆ.
Read More
ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!
ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.
MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.