News

ಹೊಸ ಹಣಕಾಸು ನೀತಿಯಿಂದ ನಿವೃತ್ತ ಸರ್ಕಾರಿ ನೌಕರರಿಗೆ ಜೇಬಿಗೆ ಕತ್ತರಿ!

ಹೊಸ ಹಣಕಾಸು ಕಾಯ್ದೆಯಿಂದ ನಿವೃತ್ತ ಸರ್ಕಾರಿ ಉದ್ಯೋಗಿಗಳಿಗೆ ವಿದಾಯ ಭತ್ಯೆ ಅಥವಾ ಡಿಎ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳು ಇನ್ನು ಮುಂದೆ ಸಿಗುವುದಿಲ್ಲ ಎಂದು ಕೆಲವು ವರದಿಗಳು ಹೇಳುತ್ತಿವೆ.

WhatsApp Group Join Now
Telegram Group Join Now
Instagram Group Join Now

ಈ ಪ್ರಕ್ರಿಯೆಯು ಖಾಸಗಿ ರಂಗದ ಉದ್ಯೋಗಿಗಳಿಗೆ ಸಂಬಂಧಿಸದೇ ,ಸರ್ಕಾರಿ ಉದ್ಯೋಗಿಗಳಿಗೆ ಮಾತ್ರ ಸಂಬಂಧಿಸಿದ್ದು ಅವರು ಸರ್ಕಾರಿ ಸೇವೆಯಿಂದ ಶೋಷಣೆಗೆ ಒಳಗಾಗುತ್ತಿದ್ದಾರೆ. ಅಂದರೆ ನಿಯಮ 37ರಲ್ಲಿನ ಬದಲಾವಣೆಯಿಂದ ಸರ್ಕಾರಿ ಉದ್ಯೋಗಿಗಳ ವಿದಾಯ ಭತ್ಯೆ ಏರಿಕೆ ಮತ್ತು ವೇತನ ಆಯೋಗ ಪ್ರಯೋಜನಗಳನ್ನು ನಿರಾಕರಿಸುತ್ತದೆ. ಈ ಬದಲಾವಣೆಯಿಂದ ನಿವೃತ್ತಿ ಪಡೆದ ಸರ್ಕಾರಿ ಉದ್ಯೋಗಿಗಳು ತಮ್ಮ ಪಿಂಚಣಿ ಮತ್ತು ಇತರ ರಿಟೈರ್ಮೆಂಟ್ ಪ್ರಯೋಜನಗಳನ್ನು ಕಳೆದುಕೊಳ್ಳಬಹುದು.

ಇದರಿಂದ ಅವರ ಜೀವನ ನಡೆಸಲು ಕಷ್ಟವಾಗುತ್ತದೆ. ಈ ಬದಲಾವಣೆಗಳನ್ನು ನಿವೃತ್ತ ಸರ್ಕಾರಿ ಉದ್ಯೋಗಿಗಳ ಸಂಘಗಳು ಸರ್ಕಾರದ ಈ ನಿಲುವನ್ನು ಪ್ರಶ್ನಿಸಿವೆ. ಅವರು ಈ ಬದಲಾವಣೆಯನ್ನು ಅನ್ಯಾಯಕಾರಿ ಎಂದು ಆರೋಪಿಸಿದ್ದಾರೆ. ಮುಂದೆ ಏನಾಗುತ್ತದೇ ?ನಿವೃತ್ತ ಸರ್ಕಾರಿ ಉದ್ಯೋಗಿಗಳ ಮೇಲೆ ಈ ಬದಲಾವಣೆಯು ಯಾವ ರೀತಿ ಪರಿಣಾಮ ಬೀರುತ್ತದೆಂದು ಕಾದುನೋಡಬೇಕಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Read More

ಸರ್ಕಾರಿ ನೌಕರರೇ ಇದನ್ನ ಗಮನಿಸಿ: ಆರೋಗ್ಯ ಸಂಜೀವಿನಿ ಯೋಜನೆಗೆ ಈ ದಾಖಲೆಗಳು ಕಡ್ಡಾಯ!

ಸುಲಭವಾಗಿ ಇ-ಸ್ವತ್ತು ದಾಖಲೆಯನ್ನು ನಿಮ್ಮ ಮೊಬೈಲ್ನಲ್ಲೇ ಉಚಿತವಾಗಿ ಪಡೆಯಬಹುದು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650