ಹೊಸನಗರ

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಚಿದಂಬರ ಹೆಚ್ ಬಿ ಆಯ್ಕೆಯಾಗಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಿಪ್ಪನ್‌ಪೇಟೆಯ ಗಂಗಾಮತಸ್ಥರ ಸಂಘದ ಸಭಾಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯ ಚುನಾವಣೆಯಲ್ಲಿ ವಿಜೇತರಾದ
ಗಂಗಾಮತಸ್ಥ ಸಮಾಜದ ಉಪಾಧ್ಯಕ್ಷರಾಗಿ ಗಣಪತಿ ಬಿ.ಕೆ ಹಾಗೂ ಬೆನಕಪ್ಪ ಎಂ., ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಕುಮಾರ್ ಜಿ. ಸಹ ಕಾರ್ಯದರ್ಶಿಯಾಗಿ ಪ್ರಕಾಶ್ ಕೆ.ಡಿ., ಖಜಾಂಚಿಯಾಗಿ ರಾಘವೇಂದ್ರ ಜಿ.ಬಿ. ಹಾಗೂ ನಿರ್ದೇಶಕರಾಗಿ ರುಕ್ತೇಶ್ ಚಂದಳ್ಳಿ, ನಾಗೇಂದ್ರ ಎಲ್., ದೇವೇಂದ್ರಪ್ಪ ಕೆ. ಶಾಂತಪ್ಪ ಜಿ, ಉಮೇಶ್ ಬಿ, ದಿನೇಶ್ ಅರಳಿಕೊಪ್ಪ, ಸುನಿಲ್ ಟಿ, ಶಿವಾನಂದ ಎಸ್ ಎಂ, ಮಂಜುನಾಥ ಎಸ್ ಬ್ಯಾಣದ, ಶಿವಾನಂದ ಎಸ್, ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಸರ್ವರಿಗೂ ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜ ಭಾಂದವರು ಗಂಗಾಮತ ಸಮಾಜದ ಏಳಿಗೆಗೆ ಶ್ರಮಿಸಲಿ ಎಂದು ಶುಭ ಹಾರೈಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಚುನಾವಣಾ ಕಾರ್ಯವನ್ನು ಹಾಲಿ ಅಧ್ಯಕ್ಷ ಉಮೇಶ್ ಕೆ ವೈ ಉಪಸ್ಥಿತಿಯಲ್ಲಿ ಲೋಹಿತ್ ಕುಮಾರ್ ಹೆಚ್ ಹಾಗೂ ನಾಗೇಶ್ ಚಂದಳ್ಳಿ ನಿರ್ವಹಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]