ಸಾಗರ: ಬಿ.ಹೆಚ್ ರಸ್ತೆ.ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ದಿನಾಂಕ 10-06-2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ: ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಎಲ್.ಬಿ. ಕಾಲೇಜು, ಅಂಬಾಪುರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ,
ಜನ್ನತ್ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ. ಆಫೀಸ್ ಹತ್ತಿರ .

ಎಫ್-17 ಎಸ್.ಎನ್ ನಗರ, ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ, ಎಸ್.ಎನ್ ನಗರ, ಕಂಬಳಿಕೊಪ್ಪ,ಇಂದಿರಾ ಗಾಂಧಿ ಕಾಲೇಜು ಹತ್ತಿರ, ಚಿಪ್ಳಿ ಮತ್ತು ಆಧಿಶಕ್ತಿನಗರಕ್ಕೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವೃತ್ಯಯ ಉಂಟಾಗಲಿದೆ.
Read More
ಈ ಯೋಜನೆಯಲ್ಲಿ ರೂ. 20 ಪ್ರೀಮಿಯಂ ಪಾವತಿಸಿ 2 ಲಕ್ಷ ರೂಪಾಯಿಗಳ ವಿಮಾ ರಕ್ಷಣೆ ಪಡೆಯಿರಿ
ಡಿಸಿಸಿ ಬ್ಯಾಂಕ್ ಹಣದ ಅವ್ಯವಹಾರ । EDಯಿಂದ ಮಾಜಿ ಅಧ್ಯಕ್ಷ ಮಂಜುನಾಥ ಗೌಡ ವಿರುದ್ಧ ಪ್ರಾಸಿಕ್ಯೂಷನ್ ದೂರು ಸಲ್ಲಿಕೆ
PM Kisan Yojane : ಈ ಕೆಲಸ ಮಾಡದ ರೈತರಿಗೆ 20 ನೇ ಕಂತಿನ 2,000 ರೂ. ಸಿಗುವುದಿಲ್ಲ !
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.