ಅರ್ಚಕರ ಹುದ್ದೆ ಖಾಲಿ ; ಅರ್ಜಿ ಆಹ್ವಾನ

Written by Mahesha Hindlemane

Published on:

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಮುಜರಾಯಿ ದೇವಸ್ಥಾನಗಳಾದ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ರಿಪ್ಪನ್‌ಪೇಟೆ ಮತ್ತು ಶ್ರೀ ಬಸವೇಶ್ವರ ದೇವಸ್ಥಾನ ತಮ್ಮಡಿಕೊಪ್ಪ ಈ ದೇವಸ್ಥಾನಗಳ ಅರ್ಚಕರ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ಅರ್ಜಿ ಸಲ್ಲಿಸಲು ಅರ್ಹತೆಗಳು ;

  • ಅರ್ಚಕರಾಗಲು 21 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ವಯಸ್ಸು ಮೀರಿರಬಾರದು.
  • ವೇದ ಮಂತ್ರ ಸ್ವಷ್ಟವಾಗಿ ಪಟಿಸಲು ಕಲಿತಿರಬೇಕು.
  • ಆಗಮ ಶಾಸ್ತ್ರದಲ್ಲಿ ಉತ್ತೀರ್ಣರಾಗಿರುವ ಬಗ್ಗೆ ಪ್ರಮಾಣಪತ್ರ ಹೊಂದಿರಬೇಕು.
  • ಅರ್ಚಕರಾಗಿ ಕನಿಷ್ಟ 3 ವರ್ಷ ಸೇವೆ ಸಲ್ಲಿಸಿರುವ ಅನುಭವ ಇರಬೇಕು‌.
📢 Stay Updated! Join our WhatsApp Channel Now →

ಆಸಕ್ತರು ಹೊಸನಗರ ತಾಲ್ಲೂಕು ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಯನ್ನು ಕೆರೆಹಳ್ಳಿ ಹೋಬಳಿ ರಾಜಸ್ವ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ‌.

Leave a Comment