ಹೊಸನಗರ

ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕ ವಿನಾಯಕ ಭಟ್ ನಿಧನ !

ಹೊಸನಗರ ; ತಾಲೂಕಿನ ಶ್ರೀ ಕ್ಷೇತ್ರ ಕಾರಣಗಿರಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ ವಿನಾಯಕ ಭಟ್ಟ್ (54) ಅಲ್ಪಕಾಲದ ಅನಾರೋಗ್ಯ ನಿಧನರಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೃತರು ಪತ್ನಿ, ಪುತ್ರ, ಅಪಾರ ಬಂಧು-ಬಳಗವನ್ನು ಅಗಲಿದ್ದು, ಅವರ ನಿಧನಕ್ಕೆ ಶ್ರೀ ಕ್ಷೇತ್ರ ಶ್ರೀಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯವರು, ರಾಷ್ಟ್ರೋತ್ಥಾನ ಬಳಗದವರು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>