ಶಿವಮೊಗ್ಗ ಸುದ್ದಿ

ಹೈಕೋರ್ಟ್‌ನಿಂದ ಆರ್.ಎಂ. ಮಂಜುನಾಥ್ ಗೌಡಗೆ ಜಾಮೀನು ಮಂಜೂರು

ಶಿವಮೊಗ್ಗ : ಸಾವಿರಾರು ಗ್ರಾಹಕರ ವಿಶ್ವಾಸದ ಕೇಂದ್ರವಾದ ಜಿಲ್ಲಾ ಸಹಕಾರ ಬ್ಯಾಂಕ್ (DCC Bank) ನ ನಕಲಿ ಬಂಗಾರದ ಹಗರಣದಲ್ಲಿ ಬಂಧಿತರಾಗಿದ್ದ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕರ್ನಾಟಕ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

2014ರಿಂದ 2015ರವರೆಗೆ, ಶಿವಮೊಗ್ಗ DCC ಬ್ಯಾಂಕ್‌ನ ₹62.77 ಕೋಟಿ ಮೌಲ್ಯದ ನಕಲಿ ಬಂಗಾರದ ಹಗರಣ ಕ್ಕೆ ಸಂಬಂಧಿಸಿದ ಆರೋಪಗಳಾಗಿವೆ.

ಸಿಗಂದೂರು ಸೇತುವೆ : ದೇಶದ 2ನೇ ಉದ್ದದ ಕೇಬಲ್ ಬ್ರಿಡ್ಜ್‌ ಉದ್ಘಾಟನೆಗೆ ಕ್ಷಣಗಣನೆ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

2025 ಏಪ್ರಿಲ್ 9ರಂದು ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್ (ED) ಪಿಎಂಎಲ್‌ಎ ಅಡಿ ಮಂಜುನಾಥ್‌ಗೌಡ ಅವರನ್ನು ಬಂಧಿಸಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650