ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲು !
N.R.Pura | ತೆಪ್ಪ ಮುಳುಗಿ ಮೂವರು ಪ್ರವಾಸಿಗರು ನೀರುಪಾಲಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಬೈರಾಪುರ (Bairapura) ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ (Shivamogga) ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. Read More:SHIVAMOGGA | ಪೊಲೀಸರಿಂದ ಶಾಲಾ ವಾಹನಗಳ ತಪಾಸಣೆ ಇದನ್ನೂ ಓದಿ :ಶೃಂಗೇರಿಯ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು : ನಿಮ್ಮ ಪ್ರದೇಶದ ಮಳೆ ವಿವರ ಇಲ್ಲಿದೆಸರ್ಕಾರಿ ನೌಕರರು ತಮ್ಮ ಸೇವಾ … Continue reading ತೆಪ್ಪ ಮುಳುಗಿ ಮೂವರು ಯುವಕರು ನೀರುಪಾಲು !
Copy and paste this URL into your WordPress site to embed
Copy and paste this code into your site to embed