ಸಮಾವೇಶದಲ್ಲಿ ಮಳಿಗೆ ತೆರೆದು ಅಡಿಕೆ ಬೆಳೆಗಾರರಿಗೆ ಮಾಹಿತಿ ನೀಡಲು ಮನವಿ

Written by Mahesh Hindlemane

Published on:

HOSANAGARA ; ಸಾಗರ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ವತಿಯಿಂದ ಸಾಗರದ ತೋಟಗಾರಿಕಾ ಸಹಾಯಕ ನಿರ್ದೇಶಕ ಮಹಾಬಲೇಶ್ವರ ಅವರನ್ನು ಭೇಟಿ ಮಾಡಿ, ಮುಂಬರುವ ತೋಟಗಾರಿಕಾ ಸಮಾವೇಶದಲ್ಲಿ ಇಲಾಖೆ ವತಿಯಿಂದ ಮಳಿಗೆ ತೆರೆದು ಬೆಳೆಗಾರರಿಗೆ ಮಾಹಿತಿ ನೀಡುವಂತೆ ಮನವಿ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಖಂಡಿಕಾ, ಉಪಾಧ್ಯಕ್ಷ ಬಸವರಾಜ ದೊಂಬೆಕೊಪ್ಪ, ನಿರ್ದೇಶಕರಾದ ವಿಜಯೇಂದ್ರ ತಲಗುಂದ, ನಾಗಾನಂದ ಬೇಳೂರು, ಸಂಪ ಲಕ್ಷ್ಮೀನಾರಾಯಣ ಹಾಜರಿದ್ದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment