SAGARA | ತಹಶೀಲ್ದಾರ್’ರಿಂದ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು ಗ್ರಾಮ ಲೆಕ್ಕಾಧಿಕಾರಿಯೋಬ್ಬರು ಡೆತ್ನೋಟ್ ಬರೆದಿಟ್ಟು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ ; ಸಚಿವ ಮಧು ಬಂಗಾರಪ್ಪ
ಸಾಗರ ತಾಲೂಕಿನ ತಹಶೀಲ್ದಾರ್ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಡೆತ್ನೋಟ್ ಬರೆದಿಟ್ಟು ನಿದ್ದೆ ಮಾತ್ರೆ ಸೇವಿಸಿ ವಿಎ ವಿಮಲ ಎನ್ನುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಹಶೀಲ್ದಾರ್ ಚಂದ್ರಶೇಖರ್ ನಾಯಕ ವಿರುದ್ಧ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಾಗರ ತಾಲೂಕಿನ ಅರಹ ಗ್ರಾಮದ ವಿಎ ವಿಮಲಾರಿಂದ ಆರೋಪ ಕೇಳಿ ಬಂದಿದೆ. ಗ್ರಾಮ ಲೆಕ್ಕಾಧಿಕಾರಿ ವಿಮಲಾ (33) ಆತ್ಮಹತ್ಯೆಗೆ ಯತ್ನಿಸಿದವರು.
ಅಸ್ವಸ್ಥ ವಿಮಲಾಗೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮನೆ ಬೀಗ ಮುರಿದು ನಗ-ನಾಣ್ಯ ದೋಚಿದ ಖದೀಮರು !
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
RipponpeteJune 4, 2025ಅಮ್ಮನಘಟ್ಟ ನೂತನ ಶಿಲಾಮಯ ದೇವಾಲಯ ಲೋಕಾರ್ಪಣೆ ; ದೇವಸ್ಥಾನದಲ್ಲಿ ಜಾತಿ ಭೇದ ಭಾವನೆ ಬೇಡ
ShivamoggaJune 3, 2025ಸಂಪತ್ತಿನೊಂದಿಗೆ ಒಂದಿಷ್ಟಾದರೂ ಧರ್ಮ ಪ್ರಜ್ಞೆ ಅವಶ್ಯಕ ; ರಂಭಾಪುರಿ ಜಗದ್ಗುರುಗಳು
RipponpeteJune 3, 2025ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದ ಬಿ.ವೈ. ರಾಘವೇಂದ್ರ ಶಿಲನ್ಯಾಸ
RipponpeteJune 2, 2025ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀಗಳು ಶಿವಮೊಗ್ಗ ಬೆಕ್ಕಿನಕಲ್ಮಠಕ್ಕೆ ಭೇಟಿ