ನಿಧನವಾರ್ತೆ ; ಹೃದಯಾಘಾತದಿಂದ ಸರಸ್ವತಿ ನಿಧನ !

Written by Mahesh Hindlemane

Published on:

HOSANAGARA ; ಪಟ್ಟಣದ ಸಾರ್ವಜನಿಕಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕೆಬಿಸಿ ಕೃಷ್ಣಪ್ಪನವರ ಧರ್ಮಪತ್ನಿ ಸರಸ್ವತಿ ಕೃಷ್ಣಪ್ಪ (73) ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ತೀವ್ರ ಹೃದಯಘಾತಕ್ಕೀಡಾಗಿ ಕೊನೆಯುಸಿರೆಳೆದರು.

WhatsApp Group Join Now
Telegram Group Join Now
Instagram Group Join Now

ಮೃತರು ಪತಿ, ಇಬ್ಬರ ಪುತ್ರರು ಅಪಾರ ಬಂಧು-ಬಳಗ ಅಗಲಿದ್ದು ಶನಿವಾರ ಬೆಳಗ್ಗೆ ಅವರ ನಿವಾಸದ ಪಕ್ಕದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಸರಸ್ವತಿ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಪಾರ ಬಂಧು-ಬಳಗದವರು ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು.

Author Profile

Mahesh Hindlemane
Mahesh Hindlemane
ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.

Leave a Comment