Featured

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸಿಗಲಿದೆ 15 ಸಾವಿರ ರೂ. ಸ್ಕಾಲರ್ಶಿಪ್ !

scholarship
scholarship

2024ನೇ ಸಾಲಿನಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಅದು ಪ್ರಾಕ್ಟಿಕಲ್ ಆಗಿರಬಹುದು ಅಥವಾ ಗವರ್ನರ್ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ₹15,000 ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವುದು ಹೇಗೆ ? ಅರ್ಜಿ ಸಲ್ಲಿಸಲಿಕ್ಕೆ ಬೇಕಾಗುವಂತಹ ದಾಖಲೆಗಳು ಏನು ? ಎಂಬುದರ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ‌.

WhatsApp Group Join Now
Telegram Group Join Now
Instagram Group Join Now

Read More:LED Bulb | ಎಲ್‌ಇಡಿ ಹೆಡ್‌ಲೈಟ್ ಅಳವಡಿಸಿಕೊಂಡ ವಾಹನಗಳ ಮಾಲೀಕರೇ ದಂಡ ಕಟ್ಟಲು ಸಜ್ಜಾಗಿ !

📢 Stay Updated! Join our WhatsApp Channel Now →

2024ನೇ ಸಾಲಿನಲ್ಲಿ ಪ್ರಾಕ್ಟಿಕಲ್ಸ್ ಆಗಿರಬಹುದು ಅಥವಾ ಗವರ್ನಮೆಂಟ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗೆ ಅರ್ಜಿಯನ್ನ ಆಹ್ವಾನ ಮಾಡಿದ್ದಾರೆ. ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು 15,000 ತನಕ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ. ಹಾಗಾದರೆ ಬನ್ನಿ ಯಾವ ವಿದ್ಯಾರ್ಥಿ ವೇತನಕ್ಕೆ ಬೇಕಾಗುವ ದಾಖಲಾತಿಗಳೇನು ? ಅರ್ಜಿ ಸಲ್ಲಿಸುವುದು ಹೇಗೆ ? ಇಲ್ಲಿದೆ ಮಾಹಿತಿ.

ನ್ಯಾಷನಲ್ ಎಜುಕೇಷನ್ ಸ್ಕಾಲರ್‌ಶಿಪ್ ಅಂತ ಈ ಯೋಜನೆ ಮೂಲಕ ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳು ಈ ಒಂದು ಅರ್ಜಿ ಸಲ್ಲಿಸಿ 15,000 ತನಕ ಸಂದರ್ಶನ ಪಡೆಯಬಹುದಾಗಿದೆ. ಹಾಗಾದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಪಿಯುಸಿ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾರತದಲ್ಲಿ ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ದಾಖಲುಬೇಕಾಗುತ್ತೆ. ಹಾಗೆ ಅಭ್ಯರ್ಥಿಗಳು ತಮ್ಮ ಹತ್ತನೇ ತರಗತಿಯಲ್ಲಿ ಕನಿಷ್ಠವಾಗಿ 60% ಮಾರ್ಕ್ಸ್ ಗಳಿಸಬೇಕಾಗುತ್ತದೆ ಹಾಗು ಅವರ ಫ್ಯಾಮಿಲಿ ಇನ್ಕಮ್ ಮೂರು ಲಕ್ಷಕ್ಕಿಂತ

Read More:ನಿಮ್ಮ ಆಧಾರ್ ಕಾರ್ಡ್ ನಲ್ಲಿ ಎಷ್ಟು ಸಿಮ್ ರಿಜಿಸ್ಟರ್ ಆಗಿದೆ? ಈ ರೀತಿ ಚೆಕ್ ಮಾಡಿ, ಅಪಾಯದಿಂದ ಪಾರಾಗಿ!

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650