Chikkamagaluru

School Holiday | ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ !

CHIKKAMAGALURU | ಜಿಲ್ಲೆಯಾದ್ಯಂತ ಬಿರುಗಾಳಿಯೊಂದಿಗೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ – ಪ್ರೌಢ ಶಾಲೆಗಳಿಗೆ ಜು.26ರ ಶುಕ್ರವಾರ ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಮಳೆ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]