HOSANAGARA ; ಪಟ್ಟಣದ ಗುರೂಜಿ ಶಾಲೆಯ ವಿದ್ಯಾರ್ಥಿನಿ ಹಂಪಿಕಾ ಶಾರದ ಕರಾಟೆಯಲ್ಲಿ (17 ವರ್ಷ ವಯೋಮಿತಿಯ ಒಳಗೆ) ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆಗೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಇವರ ಈ ಸಾಧನೆಗೆ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷರಾದ ಸುದೇಶ್ಕಾಮತ್, ಕಾರ್ಯದರ್ಶಿ ಶಾಂತಮೂರ್ತಿ ಹಾಗೂ ಎಲ್ಲ ಶಿಕ್ಷಕ ವೃಂದ ಆಡಳಿತ ಮಂಡಳಿಯ ನಿರ್ದೆಶಕರ ಸದಸ್ಯರು ಅಭಿನಂದಿಸಿ ರಾಜ್ಯ ಮಟ್ಟದಲ್ಲಿಯೂ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿಲಿ ಎಂದು ಹಾರೈಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.