ಸಾಗರ : ಹಿರಿಯ ಪತ್ರಕರ್ತ ಓಂಕಾರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸದಾ ಬಡವರ ಪರವಾಗಿ, ಬಡವರಿಗೆ ಸೂಕ್ತ ನ್ಯಾಯ ಕೊಡಿಸುವವರೆಗೂ ಓಂಕಾರ್ ಶ್ರಮಿಸುತ್ತಿದ್ದರು. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ.

ಓಂಕಾರ್ ಅವರ ಅಗಲಿಕೆಗೆ ಜಿಲ್ಲೆಯ ಪತ್ರಕರ್ತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

