ಸಿಡಿಲು ಬಡಿದು ಕುರಿಗಾಹಿ ಸಾವು !

Written by malnadtimes.com

Published on:

ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ ಮೃತಪಟ್ಟ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಲೋಕೇಶಪ್ಪ (48) ಎಂಬುವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Comment