Latest News

ಹೊಸನಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಂಸದ ಬಿ.ವೈ.ರಾಘವೇಂದ್ರ

Mahesha Hindlemane
ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ …
Read more
ಗೃಹ ರಕ್ಷಕ ದಳ : ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ …
Read more
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

Mahesha Hindlemane
ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ …
Read more
ಮಕ್ಕಳು ದಿನಪತ್ರಿಕೆ ಓದಲು ರೂಢಿಸಿಕೊಳ್ಳಿ : ಪ್ರೊ. ಡಿ.ಎಸ್. ನಾಗರಾಜ್ ಸಲಹೆ

Mahesha Hindlemane
ಹೊಸನಗರ ; ವಿದ್ಯಾರ್ಥಿ ದಿಸೆಯಲ್ಲೆ ಮಕ್ಕಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಶಿವಮೊಗ್ಗದ ಪ್ರೊ. ಡಿ.ಎಸ್. ನಾಗರಾಜ್ ಸಲಹೆ …
Read more
ರಿಪ್ಪನ್ಪೇಟೆ ; ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನುಗ್ಗಿ ಪೀಠೋಪಕರಣಗಳ ಧ್ವಂಸ, ದೂರು

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ …
Read more
ರಿಪ್ಪನ್ಪೇಟೆ ; ಕಾಣೆಯಾದ ಯುವಕನ ಪತ್ತೆಗೆ ಮನವಿ

Mahesha Hindlemane
ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ …
Read more
ಶ್ರೀ ರಾಮಕೃಷ್ಣ ವಿದ್ಯಾಲಯದ ಹೋರಾಟಕ್ಕೆ ಜಯ : ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿತರಣೆ – ಪೋಷಕರು ನಿರಾಳ

Mahesha Hindlemane
ರಿಪ್ಪನ್ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ …
Read more
ಇತಿಹಾಸ ಕಥೆ ರೂಪದಲ್ಲಿ ಸ್ವಾರಸ್ಯಕರವಾಗಿ ಬಂದಾಗ ಸಾಹಿತ್ಯವಾಗುತ್ತದೆ ; ಹಿರಿಯ ಸಾಹಿತಿ ಡಾ. ಶಾಂತರಾಮ ಪ್ರಭು

Mahesha Hindlemane
ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಪೆಕಟ್ಟೆಯ ಪ್ರೌಢಶಾಲೆಯಲ್ಲಿ ಸಾವಿತ್ರಮ್ಮ ಅಂಬ್ರಯ್ಯಮಠ ದತ್ತಿ ನಿಧಿ ಮತ್ತು ಶಾಮಣ್ಣ ಉಡುಪ …
Read more
ಸತ್ಯ ಮೇವ ಜಯತೆ ಎಂಬಂತೆ ಸತ್ಯ ಕಾಪಾಡಿದೆ, ಎಸ್ಎಸ್ಎಲ್ಸಿ ಅಂಕ ಪಟ್ಟಿ ಸರಿಯಾಗಿ ಬಂದಿದೆ ; ದೇವರಾಜ್

Mahesha Hindlemane
ಹೊಸನಗರ ; ಸುಮಾರು ನಾಲ್ಕು ತಿಂಗಳಿಂದ ರಾಮಕೃಷ್ಣ ವಿದ್ಯಾಲಯದ ಎಸ್ಎಸ್ಎಲ್ಸಿ ಅಂಕ ಪಟ್ಟಿಗಾಗಿ ಸತ್ಯಕ್ಕಾಗಿ ಶಿಕ್ಷಣಾ ಇಲಾಖೆಯೊಂದಿಗೆ ಹೋರಾಟ, ನ್ಯಾಯಾಲಯದಲ್ಲಿ …
Read more