Latest News

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Mahesha Hindlemane
ರಿಪ್ಪನ್ಪೇಟೆ : ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಚಿದಂಬರ ಹೆಚ್ ಬಿ ಆಯ್ಕೆಯಾಗಿದ್ದಾರೆ. ರಿಪ್ಪನ್ಪೇಟೆಯ ಗಂಗಾಮತಸ್ಥರ …
Read more
ರಿಪ್ಪನ್ಪೇಟೆಯಲ್ಲಿ ಬಕ್ರೀದ್ ಶಾಂತಿಸಭೆ | ಸೌಹಾರ್ದತೆಯಿಂದ ಹಬ್ಬ ಆಚರಿಸಿ ; ಸಿಪಿಐ ಗೌಡಪ್ಪ ಗೌಡರ್

Mahesha Hindlemane
ರಿಪ್ಪನ್ಪೇಟೆ ; ತ್ಯಾಗ ಮಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪ್ರತಿಯೊಬ್ಬರೂ ಜಾತಿ ಮತ ಭೇದವಿಲ್ಲದೆ ಪರಸ್ಪರ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು …
Read more
ಹಾವು ಕಡಿತಕ್ಕೆ ನಾಟಿ ವೈದ್ಯರ ಚಿಕಿತ್ಸೆ ಬೇಡ ; ಎಡಿಸಿ ಅಭಿಷೇಕ್ ವಿ

Mahesha Hindlemane
ಶಿವಮೊಗ್ಗ : ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. …
Read more
ಹೊಸನಗರ ; ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಕಾಲೇಜಿಗೆ ಸ್ವಾಗತ

Mahesha Hindlemane
ಹೊಸನಗರ ; ಸರ್ಕಾರದ ಅಧಿ ಸೂಚನೆಯಂತೆ ಸೋಮವಾರದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ …
Read more
ಕಡಸೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಆತಂಕ

Mahesha Hindlemane
ರಿಪ್ಪನ್ಪೇಟೆ ; ಹುಂಚ ಸಮೀಪದ ಕಡಸೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಡೇರಿಗೆ ಹಾಲು ಹಾಕಲು ಬೈಕಿನಲ್ಲಿ …
Read more
ಧೀರ ದೀವರ ಸುಗ್ಗಿ ಹಬ್ಬ | ವಿಜಾಪುರದಲ್ಲಿ ಸಂಭ್ರಮದ 2ನೇ ವರ್ಷದ ವಾರ್ಷಿಕೋತ್ಸವ : ಗಣ್ಯರ ಸಮ್ಮುಖದಲ್ಲಿ ನೆರವೇರಿದ ಸಾಂಸ್ಕೃತಿಕ ಕಾರ್ಯಕ್ರಮ

Mahesha Hindlemane
ಹೊಸನಗರ : ಧೀರ ದೀವರ ಸಂಘ (ರಿ.), ಬಟ್ಟೆಮಲ್ಲಪ್ಪ ಇವರ ವತಿಯಿಂದ ಆಯೋಜಿಸಿದ್ದ ಧೀರ ದೀವರ ಸಂಘದ 2ನೇ ವರ್ಷದ …
Read more
ಹೊಸನಗರ ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಶಶಿಧರ್ನಾಯ್ಕ್ ಆಯ್ಕೆ

Mahesha Hindlemane
ಹೊಸನಗರ ; ತಾಲ್ಲೂಕು ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ ಶಶಿಧರ್ನಾಯ್ಕ್ ರವರನ್ನು ಮುಂದಿನ ಮೂರು ವರ್ಷಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. …
Read more
ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿಲ್ಲ ಮೂಲಭೂತ ಸೌಲಭ್ಯ : ಪ್ರಯಾಣಿಕರ ಪರದಾಟ

Mahesha Hindlemane
ರಿಪ್ಪನ್ಪೇಟೆ : ದೂರದರ್ಶನದ ಪ್ರಸಿದ್ಧ ಧಾರಾವಾಹಿ ಮಾಲ್ಗುಡಿ ಡೇಸ್ ಚಿತ್ರೀಕರಣಗೊಂಡ ಅರಸಾಳು ರೈಲ್ವೆ ನಿಲ್ದಾಣಕ್ಕೆ ಮಾಲ್ಗುಡಿ ರೈಲ್ವೆ ನಿಲ್ದಾಣವೆಂದು ನಾಮಕರಣ …
Read more
ಬೇಸೂರು ಅಣುಸ್ಥಾವರ ಆಗಲು ಬಿಡುವುದಿಲ್ಲ, ಸರ್ವಾನುಮತದ ನಿರ್ಣಯ ; ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣುಸ್ಥಾವರ ಆಗಲು ನಾವು ಬಿಡುವುದಿಲ್ಲ ಹಾಗೂ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ …
Read more