Latest News

ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಸಗಲ್ಲಿ ಪ್ರೌಢಶಾಲೆ  ವಿದ್ಯಾರ್ಥಿನಿಯರು

Mahesha Hindlemane

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು …

Read more

ಜ.12 ರಂದು ಬುದ್ಧನ ಕಡೆಗೆ ದಸಂಸ ನಡಿಗೆ ಜನಜಾಗೃತಿ ಸಮಾವೇಶ ; ಜಿಲ್ಲಾ ಸಂಚಾಲಕ ನಾಗರಾಜ್ ಅರಳಿಸುರಳಿ

Mahesha Hindlemane

ಹೊಸನಗರ ; ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರಾದ ದಿ|| ಲಕ್ಷ್ಮಿನಾರಾಯಣ ನಾಗವಾರರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ತೀರ್ಥಹಳ್ಳಿಯ ಬಂಟರ …

Read more

ವಿಕಾಸ ರಂಗದ ಸಂಸ್ಥಾಪಕ ದಿ|| ಕೆ.ಸಿ. ಪ್ರಭಾಕರ್ ಸ್ಮರಣಾರ್ಥ ಹಿರಿಯರಿಗೆ ಗೌರವ ಸಮರ್ಪಣೆ

Mahesha Hindlemane

ಶಿವಮೊಗ್ಗ ; ನಗರದ ವಿಕಾಸ ರಂಗ ಹಾಗೂ ಕರ್ನಾಟಕ ಸಂಘ ಇವರ ಸಹಯೋಗದಲ್ಲಿ ಕರ್ನಾಟಕ ಸಂಘದ ಸಭಾ ಭವನದಲ್ಲಿ ಜಿಲ್ಲೆಯ …

Read more

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

Mahesha Hindlemane

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಇಂದು (ಜ. 04) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾಗರ 110/33/11 …

Read more

ಅರಸಾಳು ; ಪೂಜಾಗೆ ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ

Mahesha Hindlemane

ರಿಪ್ಪನ್‌ಪೇಟೆ ; ಅರಸಾಳು ಗ್ರಾಮದ ಪೂಜಾ ಎಂ.ಎನ್. ಅವರು ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಅವರು ಸಲ್ಲಿಸಿದ …

Read more

ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

Mahesha Hindlemane

ತೀರ್ಥಹಳ್ಳಿ ; ಡಿ. 27 ರಂದು ಬೆಳಿಗ್ಗೆ ಸುಮಾರು 09.00 ರಿಂದ ಮಧ್ಯಾಹ್ನ 02.00 ಗಂಟೆಯ ಅವಧಿಯಲ್ಲಿ ಆಗುಂಬೆ ಪೊಲೀಸ್ ಠಾಣಾ …

Read more

ಪರಿಭಾವಿತ ಅರಣ್ಯ ಪ್ರದೇಶಗಳ ಮಾಹಿತಿ ನೀಡಲು ಮನವಿ

Mahesha Hindlemane

ಶಿವಮೊಗ್ಗ ; ವನ (ಸಂರಕ್ಷಣೆ ಮತ್ತು ಸಂವರ್ಧನೆ) ಅಧಿನಿಯಮ 1980ರ ತಿದ್ದುಪಡಿ ಅಧಿನಿಯಮ 1988 ಮತ್ತು 2021ರ ಅಧಿಸೂಚನೆ ಹಾಗೂ …

Read more

ಪಿಎಂ ಜೀವನಜ್ಯೋತಿ ವಿಮಾ ಯೋಜನೆಯ ಪರಿಹಾರ ಮೊತ್ತ ತ್ವರಿತವಾಗಿ ಒದಗಿಸಿದ SBI ಹೊಸನಗರ ಶಾಖೆ

Mahesha Hindlemane

ಹೊಸನಗರ ; ಇದೇ ನವೆಂಬರ್ 13 ರಂದು  ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಬಾಳೆಕೊಪ್ಪ ವಾಸಿ ರತ್ನ ನಿಧನರಾಗಿದ್ದು, ಅವರು ಸ್ಥಳೀಯ …

Read more

ಶ್ರೀಕ್ಷೇತ್ರ ಹೊಂಬುಜದಲ್ಲಿ ವಿಶೇಷ ಪೂಜೆ | ಶೈಕ್ಷಣಿಕ ಪ್ರಗತಿಯತ್ತ ಯುವ ಪೀಳಿಗೆ, ನಾಗರಿಕರು ರಾಷ್ಟ್ರದ ಏಳಿಗೆಯತ್ತ ಸಾಗಲಿ ; ಶ್ರೀಗಳು

Mahesha Hindlemane

ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ಪ್ರಾಚೀನ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ವಿಶ್ವವಂದ್ಯ ಯಕ್ಷಿ ಶ್ರೀ …

Read more
123320 Next