Latest News

ಅಮೃತ ಸ್ನೇಹ ಸಮ್ಮಿಲನ | ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಮಕ್ಕಳಿಗೆ ಶಿಕ್ಷಣದ ಜೊತೆಗೆ ಸುಸಂಸ್ಕೃತರನ್ನಾಗಿ ಮಾಡುವ ಮೂಲಕ ಸನ್ಮಾರ್ಗದಲ್ಲಿ ಸಾಗಲು ಶಿಕ್ಷಕರು ಬೋಧನೆ ಮಾಡಬೇಕೆಂದು ಶಾಸಕ ಆರಗ …
Read more
ವಿದ್ಯಾರ್ಥಿಗಳ ಅಂತರ್ಗತ ಜ್ಞಾನದ ಅನಾವರಣವೇ ಪ್ರತಿಭಾ ಕಾರಂಜಿ ; ರಾಜು ಎನ್.ಪಿ

Mahesha Hindlemane
ರಿಪ್ಪನ್ಪೇಟೆ ; ಪ್ರತಿಭಾ ಕಾರಂಜಿಯೂ ಮಕ್ಕಳಲ್ಲಿ ಅಡಗಿರುವ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಮಾಡಿದ ಮಹತ್ತರ ಯೋಜನೆಯಾಗಿದೆ ಎಂದು ಚಿಕ್ಕಜೇನಿ …
Read more
ಹೊಸನಗರ ; ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Mahesha Hindlemane
ಹೊಸನಗರ ; ಶಿವಮೊಗ್ಗ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯ ಅಥ್ಲೆಟಿಕ್ ವಿಭಾಗದಲ್ಲಿ ಹೊಸನಗರ ಪಟ್ಟಣದ ಮಲೆನಾಡು ಪ್ರೌಢಶಾಲೆಯ ಐದು …
Read more
ಮಕ್ಕಳು ಪ್ರತಿನಿತ್ಯ ಭಗವದ್ಗೀತೆ ಶ್ಲೋಕ ಪಠಿಸಬೇಕು ; ಡಾ. ಶಾಂತರಾಮ ಪ್ರಭು

Mahesha Hindlemane
ಹೊಸನಗರ ; ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯವನ್ನು ಸಾಧಿಸುವ ಉದ್ದೇಶದಿಂದ ಭಗವದ್ಗೀತಾ ಅಭಿಯಾನ …
Read more
ತಂದೆ ಎದುರೆ ಮಗುವನ್ನು ಹೊತ್ತೊಯ್ದ ಚಿರತೆ !

Mahesha Hindlemane
ತರೀಕೆರೆ ; ಆಟವಾಡುತ್ತಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮುಂಡ್ರೆ ಸಮೀಪದ ನವಿಲೇಕಲ್ ಗುಡ್ಡ …
Read more
ಹೊಸನಗರ ತಾಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ನಿಧನ

Mahesha Hindlemane
ಹೊಸನಗರ ; ತಾಲೂಕು ಬಿಜೆಪಿ ಅಧ್ಯಕ್ಷ, ತಾಲೂಕು ಪಂಚಾಯತ್ ಮಾಜಿ ಸದಸ್ಯ, ಹಿರಿಯ ನಾಯಕ, ರಾಜಕೀಯ ವಲಯದಲ್ಲಿ ‘ಸುಬ್ಬಣ್ಣ’ ಎಂದೇ …
Read more
ಹೊಸನಗರ ; 30 ಗ್ರಾ.ಪಂ.ಗಳಿಗೆ ಕೇವಲ 19 ಪಿಡಿಒ, 14 ಕಾರ್ಯದರ್ಶಿ

Mahesha Hindlemane
ಹೊಸನಗರ ; ‘ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗಲು ಸಾಧ್ಯ’ ಎಂಬ ಮಾತಿದೆ. ಆದರೆ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ, ಕಾರ್ಯದರ್ಶಿಗಳ …
Read more
ಗೋವಾದ ಪರ್ತಗಾಳಿಗೆ ರಿಪ್ಪನ್ಪೇಟೆಯಿಂದ ಉಪ್ಪಿನಕಾಯಿ !

Mahesha Hindlemane
ರಿಪ್ಪನ್ಪೇಟೆ ; ರಿಪ್ಪನ್ಪೇಟೆ ಭಾಗದ ಅಪ್ಪೆಮಿಡಿ ಉಪ್ಪಿನಕಾಯಿ ರಾಜ್ಯಾದ್ಯಂತ ಅಲ್ಲದೇ ಹೊರ ರಾಜ್ಯದಲ್ಲೂ ಪ್ರಖ್ಯಾತಿ ಪಡೆದಿದೆ. ಹೌದು, ಗೋಕರ್ಣ ಪರ್ತಗಾಳಿ …
Read more
ಗರ್ತಿಕೆರೆಯಲ್ಲಿ ನ. 23 ರಂದು ಅಮೃತ ಸ್ನೇಹ ಸಮ್ಮಿಲನ, ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ

Mahesha Hindlemane
ರಿಪ್ಪನ್ಪೇಟೆ ; ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ …
Read more