Latest News

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆ ಯಶಸ್ವಿ ; ಕಲಗೋಡು ರತ್ನಾಕರ್

Mahesha Hindlemane
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏಪ್ರಿಲ್ 5 ರಂದು ನಡೆದಿದ್ದ ಪಾದಯಾತ್ರೆ ನಿರೀಕ್ಷೆಗೂ ಮೀರಿ ಜನಮನ್ನಣೆಗೆ …
Read more
ಹೊಸನಗರ ಅರಣ್ಯಾಧಿಕಾರಿಗಳ ದಾಳಿ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ನಾಟ ವಶ !

Mahesha Hindlemane
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ …
Read more
ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ನೆನಪು ಮಾಡಿಕೊಳ್ಳುವ ಉದ್ದೇಶವೇ ದತ್ತಿ ನಿಧಿ ಕಾರ್ಯಕ್ರಮದ ಉದ್ದೇಶ ; ಗಣೇಶ್ಮೂರ್ತಿ

Mahesha Hindlemane
ಹೊಸನಗರ : ನೂರಾರು ವರ್ಷದ ನೆನಪುಗಳು ಕನ್ನಡಕ್ಕಾಗಿ ಕೊಡುಗೆ ನೀಡಿದ ಹಿರಿಯರನ್ನು ಗುರುತಿಸಿ ನೆನಪಿಸುವ ಕಾರ್ಯಕ್ರಮ ಹಾಗೂ ಕನ್ನಡ ನಾಡು-ನುಡಿಗಾಗಿ …
Read more
ಅಂಬೇಡ್ಕರ್ ವಿಚಾರಧಾರೆ, ಚಿಂತನೆ ಹಾಗೂ ಆದರ್ಶಗಳು ಯುವಜನಾಂಗ ಅಳವಡಿಸಿಕೊಳ್ಳಬೇಕು ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ : ಸಮಾಜಕ್ಕೆ ಮುಳ್ಳಿನಂತೆ ಅಂಟಿಕೊಂಡಿರುವ ಆಸ್ಪೃಶ್ಯತೆ ಜಾತೀಯತೆ ಹೋಗಲಾಡಿಸಲು ಜನತೆ ಮತ್ತು ಬಸವಾದಿ ಶರಣರು ಆಂಬೇಡ್ಕರ್ ಅವರ ವಿಚಾರಧಾರೆ …
Read more
ಸೋರೆಕೊಪ್ಪ ಚಿನ್ನಪ್ಪ ನಿಧನ !

Mahesha Hindlemane
ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋರೆಕೊಪ್ಪದ ಕಟ್ಟ ಬಿಜೆಪಿ ಕಾರ್ಯಕರ್ತ ಚಿನ್ನಣ್ಣ (75) ಅಲ್ಪಕಾಲದ ಅನಾರೋಗ್ಯದಿಂದ …
Read more
ಮಾನವ ಧರ್ಮ ಪರಿಪಾಲನೆಯಿಂದ ಜಗತ್ಕಲ್ಯಾಣ : ರಂಭಾಪುರಿ ಜಗದ್ಗುರುಗಳು

Mahesha Hindlemane
ಶಿವಮೊಗ್ಗ : ಮಾನವ ಜೀವನದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮ ಮುಖ್ಯ. ತಾನು ಎಲ್ಲರಿಗಾಗಿ ಅನ್ನುವುದೇ ನಿಜವಾದ ಧರ್ಮ. ತತ್ವವನ್ನು …
Read more
ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ : ಗಿರೀಶ್ ಆಚಾರ್

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರು ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಷ್ಟೇ …
Read more
ಮೇ 20 ರಂದು ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ; ಹೊಸನಗರ ಎನ್.ದತ್ತಾತ್ರೇಯ ಉಡುಪ

Mahesha Hindlemane
ಹೊಸನಗರ ; ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನಲ್ಲೂ ಮೇ 20ರ ಬುಧವಾರ ಬೆಳಿಗ್ಗೆ 6 …
Read more
ಮಳೆ ಹಾನಿ ಪ್ರದೇಶಕ್ಕೆ ಶಾಸಕ ಬೇಳೂರು ಭೇಟಿ, ವೈಯಕ್ತಿಕ ನೆರವು ; ಸರ್ಕಾರದ ಪರಿಹಾರದ ಭರವಸೆ

Mahesha Hindlemane
ರಿಪ್ಪನ್ಪೇಟೆ ; ಮೊನ್ನೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹರತಾಳು ಗ್ರಾಮದ ಮನೆಯೊಂದರ ಮೇಲೆ ಮರ ಉರುಳಿಬಿದ್ದು ಅಪಾರ …
Read more