Latest News

ನಾಯಿಯನ್ನು ಹೊತ್ತೊಯ್ದ ಚಿರತೆ ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Mahesha Hindlemane
ರಿಪ್ಪನ್ಪೇಟೆ : ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಶೆಟ್ಟಿಬೈಲು ಬಿಲ್ಲೇಶ್ವರದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಶುಕ್ರವಾರ ರಾತ್ರಿ ಚಿರತೆಯೊಂದು ಹೊತ್ತು …
Read more
ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

Mahesha Hindlemane
ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ …
Read more
ನ್ಯಾಯಬೆಲೆ ಅಂಗಡಿಗಳಿಗೆ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸದ್ಯಕ್ಕೆ ನೀಡುವ ಅಗತ್ಯವಿಲ್ಲ : ತಹಸೀಲ್ದಾರ್ ಭರತ್ರಾಜ್

Mahesha Hindlemane
ಹೊಸನಗರ : ತಾಲ್ಲೂಕಿನ ನ್ಯಾಯಬೆಲೆ ಅಂಗಡಿಯ ಮಾಲೀಕರು ಪಡಿತರ ಚೀಟಿದಾರರಿಗೆ ಅಗತ್ಯ ದಾಖಲೆಯಾದ ಜಾತಿ ಪ್ರಮಾಣಪತ್ರ ಹಾಗೂ ಆದಾಯ ಪ್ರಮಾಣ …
Read more
ಮೋದಿ ಆಡಳಿತದ 12 ವರ್ಷಗಳ ಅಭೂತ ಪೂರ್ವ ಸಾಧನೆ ; ಡಾ. ಧನಂಜಯ ಸರ್ಜಿ

Mahesha Hindlemane
ರಿಪ್ಪನ್ಪೇಟೆ ; ಪ್ರಧಾನಿ ನರೇಂದ್ರಮೋದಿ ಅವರು ದೇಶದಲ್ಲಿ ದೀರ್ಘಾಕಾಲದ ಪ್ರಧಾನಿ ಎನ್ನುವ ಕೀರ್ತಿಗೆ ಪಾತ್ರರಾಗಿರುವ ಹಿನ್ನಲೆಯಲ್ಲಿ ಆರಂಭಿಸಲಾಗಿರುವ ಬೂತ್ ಮಟ್ಟದ …
Read more
ಪಡಿತರ ಚೀಟಿದಾರರಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ; ಸರ್ಕಾರದ ನಡೆಗೆ ಜನ ಸುಸ್ತೋ ಸುಸ್ತು !

Mahesha Hindlemane
ಹೊಸನಗರ ; ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದಿಗೆ ಬದಲಾವಣೆಯಾಗುತ್ತಿದ್ದಂತೆಯೇ ತಮ್ಮದೇ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನೇಕ ಬದಲಾವಣೆ ಮಾಡುತ್ತಿರುವುದು …
Read more
ಕುಂದು-ಕೊರತೆ ; ಆಧಾರ್ ಅಪ್ಡೇಟ್ ನಂತಹ ಮೂಲಭೂತ ಸೌಕರ್ಯ ಇಲ್ಲದ ಊರು ಹೊಸನಗರ !

Mahesha Hindlemane
ಹೊಸನಗರ : ಕಳೆದೊಂದು ವರ್ಷದಿಂದ ಹೊಸನಗರ ಅಂಚೆ ಕಚೇರಿಯಲ್ಲಿರುವ ಆಧಾರ್ ಕೇಂದ್ರದಲ್ಲಿ ಒಬ್ಬ ಉದ್ಯೋಗಿ ಇಲ್ಲದೆ, ಒಂದು ಅರ್ಜಿ ಫಾರಂ …
Read more
ಕಾರ್ಯಕರ್ತರ ಆಧಾರಿತ ಪಕ್ಷ ಬಿಜೆಪಿ ; ಡಾ. ಧನಂಜಯ ಸರ್ಜಿ

Mahesha Hindlemane
ರಿಪ್ಪನ್ಪೇಟೆ ; ಹಿಂದೂಗಳಿಗೆ 12 ಜ್ಯೋತಿರ್ಲಿಂಗ 12 ರಾಶಿ ಹಾಗೂ 12 ಮಾಸಗಳಂತೆ ನಮ್ಮ ನರೇಂದ್ರ ಮೋದಿಜಿಯವರ ನೇತೃತ್ವದ ಕೇಂದ್ರ …
Read more
13 ವಿವಿಧ ರಸ್ತೆಗಳ ಅಭಿವೃದ್ಧಿಗೆ ₹ 68 ಕೋಟಿ ಅನುದಾನ ಮಂಜೂರು ; ಸಂಸದ ಬಿ.ವೈ. ರಾಘವೇಂದ್ರ

Mahesha Hindlemane
ಶಿವಮೊಗ್ಗ : ಕೇಂದ್ರ ಸರ್ಕಾರವು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ …
Read more
ಮತದಾರರ ಪಟ್ಟಿಯಿಂದ ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಹೊರಗಿಡುವ ಹುನ್ನಾರ ; ಎಸ್ಐಆರ್ ಪ್ರಕ್ರಿಯೆ ಬಗ್ಗೆ ಕಿಮ್ಮನೆ ರತ್ನಾಕರ್ ಆಕ್ರೋಶ

Mahesha Hindlemane
ಶಿವಮೊಗ್ಗ : ದಲಿತರು ಮತ್ತು ಅಲ್ಪಸಂಖ್ಯಾತರನ್ನು ಮತದಾರರ ಪಟ್ಟಿಯಿಂದ ಹೊರಗಿಡುವಂತೆ ತೋರುವ ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ಮಾಜಿ ಸಚಿವ ಕಿಮ್ಮನೆ …
Read more