Latest News

BREAKING NEWS | ಭಾರಿ ಮಳೆ ಹಿನ್ನೆಲೆ ; ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ರಜೆ !

Mahesha Hindlemane

ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ …

Read more

ಹೊಸನಗರದಲ್ಲಿ ಮೂರು ದಿನಗಳ ಹಲಸು ಆಹಾರ ಮೇಳ | ನಮ್ಮ ಬೆಳೆಗೆ ನಮ್ಮಲ್ಲೇ ಮಾರುಕಟ್ಟೆ ಸ್ಥಾಪನೆಯಾಗಬೇಕು: ಆರ್.ಎಂ ಮಂಜುನಾಥ ಗೌಡ

Mahesha Hindlemane

ಹೊಸನಗರ : ಆಹಾರ ಪದಾರ್ಥಗಳಲ್ಲಿ ಹೊಸನಗರ ಬ್ರಾಂಡ್ ಆಗುವಂತಹ ಸಂಪನ್ಮೂಲ ಬೆಳೆ ಇಲ್ಲಿದೆ. ಇವುಗಳಿಗೆ ನಮ್ಮಲ್ಲೇ ಉತ್ತಮ ಮಾರುಕಟ್ಟೆ ಸ್ಥಾಪನೆಯಾಗಬೇಕು …

Read more

ಪಟಗುಪ್ಪ ಸೇತುವೆ ಬಳಿ ನಡೆದ ಗೋಹತ್ಯೆ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್ !

Mahesha Hindlemane

ಹೊಸನಗರ : ಪೊಲೀಸ್ ಠಾಣಾ ವ್ಯಾಪ್ತಿಯ ಪಟಗುಪ್ಪ ಸೇತುವೆ ಬಳಿ ನಡೆದ ಗೋಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಜೂನ್ …

Read more

ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆ ಬಿದ್ದು ಯುವಕ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Mahesha Hindlemane

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಬೈಕ್ ಮೇಲೆ ಒಣಮರದ ರೆಂಬೆ ಬಿದ್ದು 26 ವರ್ಷದ ಯುವಕ ಸ್ಥಳದಲ್ಲೇ ಮೃತರಾದ ಘಟನೆ ನಡೆದಿದೆ. …

Read more

ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನಿಂದ ವನ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣ ಹಂತ ತಲುಪಿದ್ದು ರಸ್ತೆಯ ಡಿವೈಡರ್‌ನ ಮಧ್ಯೆ ಗಿಡಗಳನ್ನು ಬೆಳೆಸುವ ಮೂಲಕ ಪಟ್ಟಣದ …

Read more

ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿ ಸಹಾಯಧನಕ್ಕೆ ರೈತರಿಂದ ಅರ್ಜಿ ಆಹ್ವಾನ

Mahesha Hindlemane

ಹೊಸನಗರ ; 2026- 27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕಾ ಮಿಷನ್ (NHM) ಯೋಜನೆಯಡಿಯಲ್ಲಿ ಅಡಿಕೆ ಎಲೆಚುಕ್ಕೆ ರೋಗದ ನಿಯಂತ್ರಣಕ್ಕೆ ಹೊಸನಗರ …

Read more

ಐದು ವರ್ಷಗಳ ಹಿಂದಿನ ದರೋಡೆ ಪ್ರಕರಣದ ಆರೋಪಿಗೆ 7 ವರ್ಷ ಜೈಲು ಶಿಕ್ಷೆ

Mahesha Hindlemane

ಶಿವಮೊಗ್ಗ : ಐದು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆಯ ರಾಘವೇಂದ್ರ ಕ್ಲಾತ್ ಹತ್ತಿರ ನಡೆದ ದರೋಡೆ ಪ್ರಕರಣದಲ್ಲಿ …

Read more

ಅಜ್ಜಿ ಹತ್ಯೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು !

Mahesha Hindlemane

ಶಿವಮೊಗ್ಗ : ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ತನ್ನ ಅಜ್ಜಿಯನ್ನು ಹತ್ಯೆ ಮಾಡಿದ್ದ ಆರೋಪಿಯ ಮೇಲೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. …

Read more

ಮೊಮ್ಮಗನಿಂದ ಅಜ್ಜಿಯ ಭೀಕರ ಕೊಲೆ ; ನಡುರಸ್ತೆಯಲ್ಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ !

Mahesha Hindlemane

ಶಿವಮೊಗ್ಗ : ನಗರದ ಮಿಳಘಟ್ಟ ಸಮೀಪದ ಆನಂದರಾವ್ ಬಡಾವಣೆಯಲ್ಲಿ ಭೀಕರ ಹತ್ಯೆಯೊಂದು ನಡೆದಿದೆ. 65 ವರ್ಷದ ಸುಶೀಲಮ್ಮ ಎಂಬ ಅಜ್ಜಿ …

Read more
123383 Next