Latest News

ಮಕ್ಕಳ ವಿದ್ಯಾಭ್ಯಾಸ ಕುಂಠಿತವಾದರೆ ಶಿಕ್ಷಕರಿಗೆ ಆತಂಕ ; ಬಿ.ಎಲ್ ರಾಜು

Mahesha Hindlemane
ರಿಪ್ಪನ್ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು …
Read more
ಗರ್ತಿಕರೆ-ಕಮ್ಮಚ್ಚಿ ರಸ್ತೆಯ ಅವ್ಯವಸ್ಥೆ ; ಜನಪ್ರತಿನಿಧಿಗಳೇ ಎಲ್ಲಿದ್ದೀರಾ? ನಮ್ಮೂರಿನ ರಸ್ತೆ ನೋಡಿ ಸ್ವಾಮಿ ಹೇಗಿದೆ, ದಲಿತರ ಅಳಲು ಕೇಳುವರ್ಯಾರು ಇಲ್ಲವಾ ?

Mahesha Hindlemane
ರಿಪ್ಪನ್ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ …
Read more
ಬಸ್ಗೆ ಬೆಂಕಿ: ಹುಲಿಕಲ್ ಬಾಳೆಬರೆ ಘಾಟಿಯಲ್ಲಿ ತಪ್ಪಿದ ದುರಂತ – 36 ಪ್ರಯಾಣಿಕರು ಪಾರು
Koushik G K
ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ …
Read more
ಬೆವರಿನಲ್ಲಿ ಸ್ನಾನ ಮಾಡಿದರೆ ಇತಿಹಾಸ ಬದಲಿಸಬಹುದು ; ಶ್ರೀ ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ಸಮಸ್ಯೆಗಳು ಇಲ್ಲದ ಮನುಷ್ಯನೇ ಇಲ್ಲ. ಸಮಸ್ಯೆಗಳು ಅಡ್ಡಿಪಡಿಸುವ ತಡೆಗೋಡೆಗಳಲ್ಲ. ಸಾಗಬೇಕಾದ ದಾರಿಯ ದಿಕ್ಸೂಚಿಯಾಗಿವೆ. ನೀರಿನಲ್ಲಿ ಸ್ನಾನ ಮಾಡಿದರೆ …
Read more
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ರಿಪ್ಪನ್ಪೇಟೆ ಕೇಂದ್ರಕ್ಕೆ 267 ವಿದ್ಯಾರ್ಥಿಗಳು

Mahesha Hindlemane
ರಿಪ್ಪನ್ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್ನ …
Read more
5 ಸಾವಿರ ರೂ. ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾ ಬಲೆಗೆ !

Mahesha Hindlemane
ಕಡೂರು ; 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ …
Read more
ಭದ್ರಾವತಿ ಆಕಾಶವಾಣಿಗೆ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಟ್ರಾನ್ಸ್ಮೀಟರ್ ಅಳವಡಿಕೆ | ಕಟ್ಟಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆ ; ಎಲ್ ಮುರುಗನ್

Mahesha Hindlemane
ಶಿವಮೊಗ್ಗ ; ರೇಡಿಯೋ ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ ಅಳವಡಿಸುವ ಮೂಲಕ ಕಡೆಯ …
Read more
ರಾಮಚಂದ್ರಾಪುರದ ಗೋವರ್ಧನ ಗಿರಿಧಾರಿಯಲ್ಲಿ ಕೃಷ್ಣಾರ್ಪಣಂ ಕಾರ್ಯಕ್ರಮ | ಹೊಸನಗರ ಕ್ಷೇತ್ರ ಪುನಃ ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Mahesha Hindlemane
ಹೊಸನಗರ ; ಹೊಸನಗರ ಕ್ಷೇತ್ರ ಹರಿದು ಹಂಚಿ ಹೋಗಿರುವುದು ನಮಗೂ ಬೇಸರವಿದೆ ಅದಕ್ಕಾಗಿಯೇ ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ …
Read more
ರಿಪ್ಪನ್ಪೇಟೆ ; ವರ್ಷದ ಮೊದಲ ಮಳೆಗೆ ಜನತೆ ಫುಲ್ ಖುಷ್

Mahesha Hindlemane
ರಿಪ್ಪನ್ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ …
Read more