Latest News

ಗುಣಮಟ್ಟದ ಶಿಕ್ಷಣಕ್ಕೆ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಾಲ ಬಂದಿದೆ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಹಿಂದೆ ಹೆಬ್ಬೆಟ್ಟು ಒತ್ತುವವರ ಸಂಖ್ಯೆ ಹೆಚ್ಚು ಇದ್ದಂತಹ ಕಾಲವಿತ್ತು. ಕಾಲ ಬದಲಾದಂತೆ ಈಗ ಶೇ. 86 ಕ್ಕೂ …
Read more
ಹುಲಿಕಲ್ ಘಾಟ್ನಲ್ಲಿ ಧರೆಗೆ ಗುದ್ದಿದ ಬಸ್ ; ಮಗು ಸಾವು, ಹಲವರಿಗೆ ಗಾಯ !

Mahesha Hindlemane
ಹೊಸನಗರ ; ಖಾಸಗಿ ಬಸ್ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ …
Read more
ಹೊಸನಗರ ; ಕತ್ರಿಕೊಪ್ಪದ ಗುಂಡಪ್ಪ ನಿಧನ

Mahesha Hindlemane
ಹೊಸನಗರ ; ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಈಡಿಗ ಜನಾಂಗದ ಕತ್ರಿಕೊಪ್ಪದ ಕೃಷಿಕ ಗುಂಡಪ್ಪ (80) …
Read more
ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಮೌಲ್ಯದ ನಾಗ-ನಾಣ್ಯ ಕಳವು

Mahesha Hindlemane
ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ಹಾಗೂ ನಗದು ಅಪಹರಿಸಿರುವ ಘಟನೆ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. …
Read more
ಹಾರೋಹಿತ್ತಲು ಬಳಿ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Mahesha Hindlemane
ರಿಪ್ಪನ್ಪೇಟೆ ; ಮಲೆನಾಡು ಶಿವಮೊಗ್ಗದಲ್ಲಿ ವನ್ಞಮೃಗಗಳ ಹಾವಳಿ ಮುಂದುವರಿದಿದ್ದು, ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು, ಕೊಳವಂಕ ಮತ್ತು ಕುಂಭತ್ಮನೆ …
Read more
ಆರ್ಯ ಈಡಿಗ ಸಂಘದಲ್ಲಿ ಅಕ್ರಮ – ನನ್ನ ಹೋರಾಟ ಅಬಾಧಿತ ; ಮಾಜಿ ಶಾಸಕ ಸ್ವಾಮಿರಾವ್

Mahesha Hindlemane
ಹೊಸನಗರ ; ಇಲ್ಲಿನ ಆರ್ಯ ಈಡಿಗ ಸಂಘದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ತಮ್ಮ ಆಮರಣಾಂತ ಉಪವಾಸ ಪ್ರತಿಭಟನೆ ಇದೇ …
Read more
ರಿಪ್ಪನ್ಪೇಟೆ ಬಂಟರ ಯಾನೆ ನಾಡವರ ಸಂಘದ ವಾರ್ಷಿಕೋತ್ಸವ | ಸಂಘಟನೆ ಇಲ್ಲದೆ ಶಕ್ತಿ ಇಲ್ಲ ; ಸುಧೀರ್ ಶೆಟ್ಟಿ

Mahesha Hindlemane
ರಿಪ್ಪನ್ಪೇಟೆ ; ಸಾಂಸ್ಕೃತಿಕವಾಗಿ ಶ್ರೀಮಂತವಾದ ರಿಪ್ಪನ್ಪೇಟೆಯಲ್ಲಿ ಬಂಟರ ಯಾನೆ ನಾಡವರ ಸಂಘದ 2ನೇ ವರ್ಷದ ವಾರ್ಷಿಕೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು. …
Read more
ಟೈರ್ ಸ್ಫೋಟಗೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು !

Mahesha Hindlemane
ಹೊಸನಗರ ; ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಚಾವಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಹೊಡೆದ …
Read more
ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದಲ್ಲಿನ ರೈತರ ಆರ್ಥಿಕಾಭಿವೃದ್ಧಿಗೆ ಪೂರಕ ; ವಿದ್ಯಾಧರ

Mahesha Hindlemane
ರಿಪ್ಪನ್ಪೇಟೆ ; ಜಾನುವಾರುಗಳನ್ನು ಸಾಕಾಣಿಕೆ ಮಾಡುವುದರಿಂದಾಗಿ ಹಾಲು ಉತ್ಪಾದನೆಯೊಂದಿಗೆ ಹಾಲು ಮಾರಾಟ ಮಾಡುವುದು ಮತ್ತು ಜಾನುವಾರಿನ ಸಗಣಿಯಿಂದಾಗಿ ಅಡಿಕೆ ತೋಟಕ್ಕೆ …
Read more