Latest News

ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ; ಡಾ. ಹೇಮಂತ್

Mahesha Hindlemane
ಹೊಸನಗರ : ಪರಿಸರವು ನಮ್ಮ ಬದುಕಿನ ಆಧಾರ, ಗಾಳಿ ನೀರು ಮಣ್ಣು ಮತ್ತು ಮರಗಳು ಜೀವಿಗಳಿಗೆ ಮನುಷ್ಯನಿಗೆ ಅತ್ಯಮೂಲ್ಯವಾಗಿದ್ದು, ಆದರೆ …
Read more
ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್ !

Mahesha Hindlemane
ಹೊಸನಗರ : ಶಿವಮೊಗ್ಗ-ಉಡುಪಿ ಗಡಿಯ ಬಾಳೆಬರೇ ಘಾಟಿಯಲ್ಲಿ ಇಂದು ಶ್ರೀ ದುರ್ಗಾಂಬ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. …
Read more
ಶಿವಮೊಗ್ಗ : ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Mahesha Hindlemane
ಶಿವಮೊಗ್ಗ : ಜಿಲ್ಲಾಧಿಕಾರಿ ಪೊಲೀಸ್ ಇಲಾಖೆ ಜುಲೈ 2026 ರಲ್ಲಿ ನಾಗರಿಕರಿಗೆ ವಿಶೇಷ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸುವುದಾಗಿ ಘೋಷಿಸಿದ್ದು …
Read more
ಶಿವಮೊಗ್ಗ : ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ದಂಡ ಪಾವತಿಗೆ ಶೇ.50 ಡಿಸ್ಕೌಂಟ್ !

Mahesha Hindlemane
ಶಿವಮೊಗ್ಗ : ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ವಿಶೇಷ ರಿಯಾಯಿತಿಯನ್ನು ಘೋಷಿಸಲಾಗಿದೆ. ಹೌದು, …
Read more
2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ : ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ.ಜಾತಿ/ಪ.ಪಂಗಡ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ …
Read more
ರಿಪ್ಪನ್ಪೇಟೆ ; ಸುಗಮ ಸಂಚಾರಕ್ಕೆ, ವಾಹನ ನಿಲುಗಡೆಗೆ ಪೊಲೀಸ್ ಇಲಾಖೆ ದಿಟ್ಟ ಕ್ರಮ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ-ಶಿವಮೊಗ್ಗ-ಸಾಗರ-ತೀರ್ಥಹಳ್ಳಿ ನಾಲ್ಕು ಮುಖ್ಯ ರಸ್ತೆಯ ಸಂಪರ್ಕದ ವಿನಾಯಕ ವೃತ್ತದಲ್ಲಿ 75 ಅಡಿ ಸುತ್ತಳತೆಯಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. …
Read more
ಹೊಸ DPRನಲ್ಲಿ ನಕ್ಷೆ ಬದಲಿಸಿ ಹೊಸನಗರಕ್ಕೆ ರೈಲು ಸಂಪರ್ಕ ಕಲ್ಪಿಸಿ ; ಶ್ರೀಸಾಮಾನ್ಯರ ಹಿತರಕ್ಷಣಾ ವೇದಿಕೆ ಆಗ್ರಹ

Mahesha Hindlemane
ಹೊಸನಗರ : ಮಲೆನಾಡು ಹಾಗೂ ಕರಾವಳಿ ರೈಲು ಸಂಪರ್ಕಕ್ಕೆ ಹೊಸ ಡಿಪಿಆರ್ ತಯಾರಿಸಿ, ನೂತನ ರೈಲು ಸಂಚಾರ ನಕಾಶೆಗೆ ಮುಂದಾಗಿ …
Read more
ಸಿಎಂ ಆಗಿ ಡಿಕೆಶಿ ಪ್ರಮಾಣವಚನ ; ರಿಪ್ಪನ್ಪೇಟೆಯಲ್ಲಿ ಸಂಭ್ರಮಾಚರಣೆ

Mahesha Hindlemane
ರಿಪ್ಪನ್ಪೇಟೆ ; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ವಿನಾಯಕ …
Read more
ನೂತನ ಸರ್ಕಾರಕ್ಕೆ ಶುಭ ಕೋರಿದ ಜಗದ್ಗುರು ಪಂಚಪೀಠಾಧೀಶ್ವರರು

Mahesha Hindlemane
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು …
Read more