Latest News

ಶಾಖವಳ್ಳಿಯ ಸುಮಾ ನಿವಾಸಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

Mahesha Hindlemane
ರಿಪ್ಪನ್ಪೇಟೆ : ಕೋಡೂರು ಸಮೀಪದ ಶಾಖವಳ್ಳಿ ಗ್ರಾಮದ ಸುಮಾ (27) ಹೆರಿಗೆ ಸಂದರ್ಭದಲ್ಲಿ ಮಗು ಜನಿಸಿದ ನಂತರ ತೀವ್ರ ರಕ್ತಸ್ರಾವವಾಗಿ …
Read more
ಕೆಸರು ಗದ್ದೆಯಂತ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ 20 ಲಕ್ಷ ರೂ ಅನುದಾನ : ಗ್ರಾಮಸ್ಥರ ಆಕ್ರೋಶ

Mahesha Hindlemane
ರಿಪ್ಪನ್ಪೇಟೆ : ಸುಸಜ್ಜಿತ ಸಂಪರ್ಕ ರಸ್ತೆ ನಿರ್ಮಿಸಲು ಸರ್ಕಾರ ವಿಶೇಷ ಅನುದಾನವನ್ನು ನೀಡಿದರೆ ಹೊಸನಗರ ತಾಲ್ಲೂಕಿನ ಅರಸಾಳು ಗ್ರಾಮ ಪಂಚಾಯತ್ …
Read more
ವೃದ್ಧಾಪ್ಯ, ವಿಧವಾ ವೇತನ ಕಟ್, ಜನ ಕಂಗಾಲು ; ಸರ್ಕಾರ ಕಣ್ಣು ತೆರೆಯುವುದು ಯಾವಾಗ ?

Mahesha Hindlemane
ಹೊಸನಗರ : ತಾಲ್ಲೂಕಿನಲ್ಲಿ ಸುಮಾರು 3500 ಕ್ಕಿಂತಲ್ಲೂ ಹೆಚ್ಚು ವಿಧವ ವೇತನ, ವೃದ್ಧಾಪ್ಯ ವೇತನ ಅಂಗವಿಕಲ ವೇತನವನ್ನು ಪಡೆಯುತ್ತಿರುವ ಫಲಾನುಭವಿಗಳ …
Read more
ರಿಪ್ಪನ್ಪೇಟೆ : ರಸ್ತೆ ಅಗಲೀಕರಣ ಕಾಮಗಾರಿಯ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ : ನಾಲ್ಕು ಜಿಲ್ಲಾ ಸಂಪರ್ಕದ ಹೃದಯ ಭಾಗವಾಗಿರುವ ವಿನಾಯಕ ವೃತ್ತದ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ಆಟೋ ನಿಲ್ದಾಣದ …
Read more
ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕೊರತೆ ಪರಿಹರಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ

Mahesha Hindlemane
ರಿಪ್ಪನ್ಪೇಟೆ : ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಲವು ಸಿಬ್ಬಂದಿಗಳ ಕೊರತೆ ಇದ್ದು ಅದನ್ನು ತಕ್ಷಣ ಭರ್ತಿ ಮಾಡುವಂತೆ ಹುಂಚ …
Read more
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ : ರಿಪ್ಪನ್ಪೇಟೆ ಠಾಣೆಯಲ್ಲಿ ದಂಪತಿಗಳ ವಿರುದ್ಧ ಪೋಕ್ಸೋ ಕೇಸ್ ದಾಖಲು

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ದಾಖಲಾಗಿದ್ದು, ದಂಪತಿಗಳ …
Read more
ನಕಲಿ ಚಿನ್ನ ಅಡ ಇಟ್ಟು ₹ 28 ಲಕ್ಷಕ್ಕೂ ಹೆಚ್ಚು ವಂಚನೆ : ಶಿವಮೊಗ್ಗದಲ್ಲಿ ಆರೋಪಿ ಬಂಧನ

Mahesha Hindlemane
ಶಿವಮೊಗ್ಗ: ನಕಲಿ ಬಂಗಾರದ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಜಮಾ ಮಾಡಿ ಸುಮಾರು 28,87,237 ರೂ. ಸಾಲ ಪಡೆದು ವಂಚನೆ ನಡೆಸಿದ …
Read more
ರಿಪ್ಪನ್ಪೇಟೆಯಲ್ಲಿ ಎಸ್.ಐ.ಆರ್. ಪ್ರಗತಿ ಪರಿಶೀಲನಾ ಸಭೆ | ಕೇಂದ್ರ ಸರ್ಕಾರ ಎಸ್.ಐ.ಆರ್.ಮೂಲಕ ಮತದಾನ ಹಕ್ಕು ಕಸಿಯುವ ಹುನ್ನಾರ ರಾಜ್ಯದಲ್ಲಿ ಫಲಿಸದು ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ : ಕೇಂದ್ರದ ಬಿಜೆಪಿ ಸರ್ಕಾರದವರು ಎಸ್ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ನಡೆಸುತ್ತಿದೆ. ಬಾಂಗ್ಲ ಮತ್ತು ಪಾಕಿಸ್ತಾನದವರ …
Read more
ಕೋಡೂರಿನ ಬಾಣಂತಿ ಸಾವು ಪ್ರಕರಣ ; ಉನ್ನತ ಮಟ್ಟದ ತನಿಖೆಗೆ ಯು.ಟಿ.ಖಾದರ್ ಸೂಚನೆ

Mahesha Hindlemane
ಶಿವಮೊಗ್ಗ : ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ …
Read more