Latest News

ವರ್ಗ ಸಂಘರ್ಷ ನಿವಾರಣೆಗೆ ಶಿಕ್ಷಣವೇ ಮದ್ದು ; ಶಾಸಕ ಆರಗ ಜ್ಞಾನೇಂದ್ರ

Mahesha Hindlemane
ಹೊಸನಗರ ; ಹಲವು ವೈವಿಧ್ಯಮಯ ಕಲಿಕಾ ಮಾದರಿ ಅಳವಡಿಕೆಯ ಮೂಲಕ ಶಿಕ್ಷಣದಲ್ಲಿ ಗುರುತರ ಪ್ರಗತಿ ಸಾಧಿಸಲು ಇಲ್ಲಿನ ಶಿಕ್ಷಕರು ಶಕ್ತಿ …
Read more
ಚಕ್ರಾ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಯುವಕನ ಕುಟುಂಬಕ್ಕೆ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ

Mahesha Hindlemane
ಹೊಸನಗರ ; ಕಳೆದ ಸೆಪ್ಟೆಂಬರ್ ತಿಂಗಳ 19ರಂದು ತೆಪ್ಪದಲ್ಲಿ ಚಕ್ರಾ ಹಿನ್ನೀರು ದಾಟುತ್ತಿರುವಾಗ ಸಂಭವಿಸಿದ ಅವಘಡದಲ್ಲಿ ಸಾವಿಗೀಡಾಗ ತಾಲೂಕಿನ ಹೊಸೂರು-ಸಂಪೆಕಟ್ಟೆ …
Read more
ರಾಜ್ಯದಲ್ಲಿ ಸುಮಾರು 40 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದಕ್ಕೆ ಖಂಡನೆ

Mahesha Hindlemane
ಶಿವಮೊಗ್ಗ ; ರಾಜ್ಯದಲ್ಲಿ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಅತ್ಯಂತ ಖಂಡನೀಯ ಎಂದು ಎಐಡಿಎಸ್ಓ (ಆಲ್ ಇಂಡಿಯಾ …
Read more
ಸಂಸದ ಬಿ.ವೈ. ರಾಘವೇಂದ್ರ ಕುರಿತು ವಾಟಗೋಡು ಸುರೇಶ್ ಹೇಳಿಕೆ ರಾಜಕೀಯ ಪ್ರೇರಿತ ; ತೀರ್ಥೇಶ ಆರೋಪ

Mahesha Hindlemane
ಹೊಸನಗರ ; ಹವಾಮಾನ ಆಧಾರಿತ ಬೆಳೆವಿಮೆ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ವಿರುದ್ಧ ಜಿಲ್ಲಾ ಸಹಕಾರಿ ಯೂನಿಯನ್ …
Read more
ರೈತ ವಿಜ್ಞಾನಿಯಾದಾಗ ಲಾಭ ಗಳಿಸಲು ಸಾಧ್ಯ ; ಡಾ. ಬಿ. ಹೇಮ್ಲಾನಾಯಕ್

Mahesha Hindlemane
ಶಿವಮೊಗ್ಗ : ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ …
Read more
ಬೆಳೆ ವಿಮೆಯಲ್ಲಿ ರೈತರಿಗೆ ಕನಿಷ್ಟ ಪರಿಹಾರ – ರೈತಾಪಿ ವರ್ಗಕ್ಕೆ ಸೂಕ್ತ ಪರಿಹಾರ ಕೊಡಿಸಲು ಜಿಲ್ಲಾಡಳಿತ ಮುಂದಾಗಲಿ ; ಎ.ವಿ. ಮಲ್ಲಿಕಾರ್ಜುನ

Mahesha Hindlemane
ಹೊಸನಗರ ; 2024-25ನೇ ಸಾಲಿನ ಬೆಳೆವಿಮೆ ಬಿಡುಗಡೆಗೊಂಡಿದ್ದು ರೈತಾಪಿವರ್ಗಕ್ಕೆ ಈ ಬಾರಿ ಅತ್ಯಂತ ಕನಿಷ್ಟ ವಿಮೆ ಹಣ ನೀಡಲಾಗಿದೆ ಎಂದು …
Read more
ಹೊಸನಗರ ; ಬೀದಿ ಬದಿ ವ್ಯಾಪಾರಿಗಳಿಗೆ ಸ್ಥಳ ಕಲ್ಪಿಸಿ, ಇಲ್ಲವಾದರೇ ಮುಂದಿನ ದಿನದಲ್ಲಿ ಉಗ್ರ ಹೋರಾಟ – ಚಂದ್ರಶೇಖರ್

Mahesha Hindlemane
ಹೊಸನಗರ ; ಸುಮಾರು ಎರಡು ವರ್ಷಗಳ ಹಿಂದೆ ನಾವೆಲ್ಲರೂ ಮುಖ್ಯ ರಸ್ತೆಯ ಬಲ ಭಾಗದಲ್ಲಿ ಅಂಗಡಿಗಳನ್ನು ಇಟ್ಟು ವ್ಯಾಪಾರ ನಡೆಸಿಕೊಂಡು …
Read more
ಬೆಳೆ ವಿಮೆ ಹಣ ನೀಡುವಲ್ಲಿ ತಪ್ಪು ಲೆಕ್ಕಚಾರ ; ಗುಬ್ಬಿಗಾ ಸುನೀಲ್

Mahesha Hindlemane
ಹೊಸನಗರ : ಬೆಳೆ ವಿಮೆ ಹಣ ಬಿಡುಗಡೆ ವಿಷಯದಲ್ಲಿ ಹಲವು ಲೋಪಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಒಂದು ಎಕರೆಗೆ 3,000 …
Read more
ರಿಪ್ಪನ್ಪೇಟೆ ಸೇರಿದಂತೆ ಸುತ್ತಮುತ್ತಲ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ಗಂಟೆವರೆಗೆ …
Read more