Latest News

ಕುವೆಂಪು ವಿ.ವಿ. 35ನೇ ಘಟಿಕೋತ್ಸವದಲ್ಲಿ ಪಿಹೆಚ್ಡಿ ಪದವಿ ಪಡೆದ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್

Mahesha Hindlemane
ರಿಪ್ಪನ್ಪೇಟೆ ; ಕುವೆಂಪು ವಿಶ್ವ ವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್ ಪಿಹೆಚ್ಡಿ ಪದವಿ ಪಡೆದಿದ್ದಾರೆ. …
Read more
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

Mahesha Hindlemane
ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ …
Read more
ಜೆಜೆಎಂ ಪೈಪ್ ಅಳವಡಿಸುವ ನೆಪದಲ್ಲಿ ಮೋರಿ ಕಿತ್ತು ಹಾಕಿದ ಗುತ್ತಿಗೆದಾರ !

Mahesha Hindlemane
ರಿಪ್ಪನ್ಪೇಟೆ ; ಕೇಂದ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಗಂಗೆ ಯೋಜನೆಯ ಕಾಮಗಾರಿ ಆರಂಭಗೊಂಡು ವರ್ಷಗಳೇ ಉರುಳಿದರೂ …
Read more
ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

Mahesha Hindlemane
ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ …
Read more
ಅಭಿವೃದ್ದಿಗೆ ಕೊರತೆಯಿಲ್ಲ-ಜನರ ಪ್ರೀತಿ ವಿಶ್ವಾಸಕ್ಕೆ ಬರವಿಲ್ಲ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane
ರಿಪ್ಪನ್ಪೇಟೆ ; ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪಾಜಿಯವರು ಅಭಿವೃದ್ದಿಯೇ ಮೂಲ ಮಂತ್ರವಲ್ಲ. ಬಡ ಜನರ ಕಣ್ಣೀರು ಒರೆಸುವುದರೊಂದಿಗೆ ಪ್ರೀತಿ – ವಿಶ್ವಾಸಗಳಿಸುವುದು …
Read more
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

Mahesha Hindlemane
ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ …
Read more
ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane
ರಿಪ್ಪನ್ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ …
Read more
ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

Mahesha Hindlemane
ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ …
Read more
ನಿವೃತ್ತ ಸೇನಾಧಿಕಾರಿ ಎ.ಕುಮಾರ್ಗೆ ರಿಪ್ಪನ್ಪೇಟೆಯಲ್ಲಿ ಅದ್ದೂರಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ ; ಕಳೆದ 36 ವರ್ಷಗಳ ಕಾಲ ದೇಶ ಸೇವೆಗೈದು ನಿವೃತ್ತರಾದ ಎ.ಕುಮಾರ್ರವರು ಇಂದು ಹುಟ್ಟೂರಿಗೆ ವಾಪಾಸ್ಸಾಗುತ್ತಿರುವ ಸುಸಂದರ್ಭದಲ್ಲಿ ರಿಪ್ಪನ್ಪೇಟೆಯ …
Read more