Latest News

ನಕಲಿ ಚಿನ್ನ ಅಡ ಇಟ್ಟು ₹ 28 ಲಕ್ಷಕ್ಕೂ ಹೆಚ್ಚು ವಂಚನೆ : ಶಿವಮೊಗ್ಗದಲ್ಲಿ ಆರೋಪಿ ಬಂಧನ

Mahesha Hindlemane
ಶಿವಮೊಗ್ಗ: ನಕಲಿ ಬಂಗಾರದ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಜಮಾ ಮಾಡಿ ಸುಮಾರು 28,87,237 ರೂ. ಸಾಲ ಪಡೆದು ವಂಚನೆ ನಡೆಸಿದ …
Read more
ರಿಪ್ಪನ್ಪೇಟೆಯಲ್ಲಿ ಎಸ್.ಐ.ಆರ್. ಪ್ರಗತಿ ಪರಿಶೀಲನಾ ಸಭೆ | ಕೇಂದ್ರ ಸರ್ಕಾರ ಎಸ್.ಐ.ಆರ್.ಮೂಲಕ ಮತದಾನ ಹಕ್ಕು ಕಸಿಯುವ ಹುನ್ನಾರ ರಾಜ್ಯದಲ್ಲಿ ಫಲಿಸದು ; ಬೇಳೂರು ಗೋಪಾಲಕೃಷ್ಣ

Mahesha Hindlemane
ರಿಪ್ಪನ್ಪೇಟೆ : ಕೇಂದ್ರದ ಬಿಜೆಪಿ ಸರ್ಕಾರದವರು ಎಸ್ಐಆರ್ ಮೂಲಕ ಮತದಾರರ ಹಕ್ಕು ಕಸಿಯುವ ಹುನ್ನಾರ ನಡೆಸುತ್ತಿದೆ. ಬಾಂಗ್ಲ ಮತ್ತು ಪಾಕಿಸ್ತಾನದವರ …
Read more
ಕೋಡೂರಿನ ಬಾಣಂತಿ ಸಾವು ಪ್ರಕರಣ ; ಉನ್ನತ ಮಟ್ಟದ ತನಿಖೆಗೆ ಯು.ಟಿ.ಖಾದರ್ ಸೂಚನೆ

Mahesha Hindlemane
ಶಿವಮೊಗ್ಗ : ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಅಸಾಧಾರಣ ಸೇವಾ ಸೌಲಭ್ಯಗಳು ಲಭ್ಯವಿದ್ದಾಗಲೂ ಬಾಣಂತಿ ಅಥವಾ ಮಗುವಿನ ಸಾವು ಯಾವುದೇ ಸರ್ಕಾರಕ್ಕೆ …
Read more
ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳು ಜೈಲುಪಾಲು !

Mahesha Hindlemane
ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು …
Read more
ಚಿಕಿತ್ಸೆ ಫಲಿಸದೆ ಕೋಡೂರಿನ ಶಾಖವಳ್ಳಿಯ ಬಾಣಂತಿ ಸುಮಾ ಕೊನೆಯುಸಿರು !

Mahesha Hindlemane
ರಿಪ್ಪನ್ಪೇಟೆ : ತೀರ್ಥಹಳ್ಳಿಯ ಇಲ್ಲಿನ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 10-12 ದಿನಗಳ ಹಿಂದೆ ಸಾಮಾನ್ಯ ಹೆರಿಗೆಯಾದ ನಂತರ ಆರೋಗ್ಯ …
Read more
ಬೇಸೂರು ಅಣು ವಿದ್ಯುತ್ ಸ್ಥಾವರವೂ ಇಲ್ಲ, ವಿದ್ಯುತ್ ಖಾಸಗೀಕರಣವೂ ಇಲ್ಲ ; ಬೇಳೂರು ಗೋಪಾಲಕೃಷ್ಣ

Mahesha Hindlemane
ಶಿವಮೊಗ್ಗ ; ಸಾಗರ ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಸಂಬಂಧಿಸಿದ ಯಾವುದೇ ಯೋಜನೆ ಇಲ್ಲ ಎಂದು …
Read more
ಕಣ್ಣಿನ ತಪಾಸಣಾ ಶಿಬಿರದಿಂದ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ : ಮುರಳೀಧರ ಶೆಟ್ಟಿ

Mahesha Hindlemane
ಹೊಸನಗರ : ಗ್ರಾಮಾಂತರ ಪ್ರದೇಶಗಳಲ್ಲಿ ಕಣ್ಣಿನ ತಪಾಸಣೆ, ಥೈರಾಯ್ಡ್ ಹಾಗೂ ಹೀಮೋಗ್ಲೋಬಿನ್ ಪರೀಕ್ಷಾ ಶಿಬಿರಗಳನ್ನು ಆಯೋಜಿಸುವುದರಿಂದ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತದೆ …
Read more
2026-27ನೇ ಸಾಲಿನ ನವೋದಯ 6ನೇ ತರಗತಿ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

Mahesha Hindlemane
JNVST 2026-27 Notification : ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ 6ನೇ ಕ್ಲಾಸ್ಗೆ ಪ್ರವೇಶ ನೀಡುವ ಸಂಬಂಧ, ಅರ್ಹತಾ …
Read more
ರಿಪ್ಪನ್ಪೇಟೆ ; ಸಿದ್ದಿವಿನಾಯಕ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆ

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಡಿ.ಈ.ಮಧುಸೂದನ್ ಆಯ್ಕೆಯಾಗಿದ್ದಾರೆ. ಧಾರ್ಮಿಕ ದತ್ತಿ …
Read more