Latest News

ಪರಿಸರ ಸಂರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯ : DRFO ಹಾಲೇಶ್

Mahesha Hindlemane
ರಿಪ್ಪನ್ಪೇಟೆ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಜೊತೆಗೆ ಜಲ ಮೂಲಗಳಾದ …
Read more
ಜೂ.24ರಂದು ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ

Mahesha Hindlemane
ರಿಪ್ಪನ್ಪೇಟೆ : 2023-24 ಮತ್ತು 2024-25ನೇ ಸಾಲಿನ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ …
Read more
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಹಲವರಿಗೆ ಗಾಯ

Mahesha Hindlemane
ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ …
Read more
ತೀರ್ಥಹಳ್ಳಿ : ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದವನ ಬಂಧನ !

Mahesha Hindlemane
ತೀರ್ಥಹಳ್ಳಿ : ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವ ಘಟನೆ ನಡೆದಿದೆ. ಸುಧಾಕರ …
Read more
ಯೋಗವು ಕೇವಲ ದೈಹಿಕ ಕಸರತ್ತಲ್ಲ ದೇಹ ಮನಸ್ಸು ಮತ್ತು ಆಧ್ಯಾತ್ಮವನ್ನು ಬೆಸೆಯುವ ಶಕ್ತಿಶಾಲಿ ಮಾಧ್ಯಮ : ಹೆಚ್.ಆರ್. ಸುರೇಶ್

Mahesha Hindlemane
ಹೊಸನಗರ : ಯೋಗವು ಕೇವಲ ದೈಹಿಕ ಕಸರತ್ತು ಮಾಡುವುದು ಮಾತ್ರವಲ್ಲ ಯೋಗ ಮಾಡುವುದರಿಂದ ದೇಹ, ಮನಸ್ಸು ಮತ್ತು ಅಧ್ಯಾತ್ಮವನ್ನು ಬೆಸೆಯುವ …
Read more
ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಗೆ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

Mahesha Hindlemane
ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ …
Read more
ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ !

Mahesha Hindlemane
ಶಿವಮೊಗ್ಗ : ಮನೆಯಲ್ಲಿ ಮಲಗಿದ್ದ ಯುವಕನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. …
Read more
ನಾಯಿಯನ್ನು ಹೊತ್ತೊಯ್ದ ಚಿರತೆ ; ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Mahesha Hindlemane
ರಿಪ್ಪನ್ಪೇಟೆ : ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಶೆಟ್ಟಿಬೈಲು ಬಿಲ್ಲೇಶ್ವರದಲ್ಲಿ ಮನೆಯಲ್ಲಿ ಸಾಕಿದ್ದ ನಾಯಿಯನ್ನು ಶುಕ್ರವಾರ ರಾತ್ರಿ ಚಿರತೆಯೊಂದು ಹೊತ್ತು …
Read more
ಹೊಂಬುಜದಲ್ಲಿ ಶ್ರುತ ಪಂಚಮಿ ಪರ್ವ ಆಚರಣೆ | ಜ್ಞಾನವಂತರಾಗಿ ಸಮ್ಯಕ್ತ್ವರಾಗಲು ಜಿನವಾಣಿ ಸತ್ಪ್ರೇರಣೆ ; ಶ್ರೀಗಳು

Mahesha Hindlemane
ಹೊಂಬುಜ : “ಜೈನ ಧರ್ಮದ ಉಪದೇಶಾಮೃತವು ಲಿಪಿಬದ್ಧವಾದ ಸುದಿನವನ್ನು ಶ್ರುತಪಂಚಮಿ ಎಂಬ ಪರ್ವವಾಗಿ ಆಚರಿಸಲಾಗುವುದು. ಶ್ರೀ ಮಹಾವೀರ ತೀರ್ಥಂಕರರ ದಿವ್ಯಧ್ವನಿಯಿಂದ …
Read more