Latest News

ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗೆ ಅರ್ಜಿ ಆಹ್ವಾನ

Mahesha Hindlemane
ರಿಪ್ಪನ್ಪೇಟೆ ; ಮೇ 26 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗಾಗಿ ಸವಿತಾ ಸಮಾಜದ …
Read more
ಬದುಕು ಸಮೃದ್ಧಗೊಳ್ಳಲು ದೇವರ ಕಾರುಣ್ಯ ಬೇಕು : ರಂಭಾಪುರಿ ಜಗದ್ಗುರುಗಳು

Mahesha Hindlemane
ಶಿವಮೊಗ್ಗ : ವಿದ್ಯಾ ಬುದ್ಧಿ ಕೊಟ್ಟವನು ಭಗವಂತ. ಹೃದಯ ಹೊಟ್ಟೆ ಕೊಟ್ಟವನು ಭಗವಂತ. ಬದುಕಿನ ಬೆಂಗಾಡು ಸಮೃದ್ಧಗೊಳ್ಳಲು ದೇವರ ಕಾರುಣ್ಯ …
Read more
ರಿಪ್ಪನ್ಪೇಟೆ ; ಹೃದಯಾಘಾತದಿಂದ ಟಯರ್ ವ್ಯಾಪಾರಿ ನಾಸೀರುದ್ದೀನ್ ಸಾವು !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಹೊಸನಗರ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಟಯರ್ ಅಂಗಡಿ, ಪಂಚರ್ ಶಾಪ್ ನಡೆಸುತ್ತಿದ್ದ ನಾಸೀರುದ್ದೀನ್ ಯಾನೆ ಮೌಲಾನ …
Read more
ರಿಪ್ಪನ್ಪೇಟೆಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ; ಸವಾರನ ಸ್ಥಿತಿ ಗಂಭೀರ

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ …
Read more
ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು ; ಹತ್ಯೆಯೋ? ಆತ್ಮಹತ್ಯೆಯೋ? ಸಾರ್ವಜನಿಕ ವಲಯದಲ್ಲಿ ಚರ್ಚೆ !

Mahesha Hindlemane
ಸೊರಬ ; ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ …
Read more
ದೂರು ದಾಖಲಾದ 24 ಗಂಟೆಯೊಳಗೆ ಕಳವು ಮಾಲು ಪತ್ತೆ ಮಾಡಿದ ಹೊಸನಗರ ಪೊಲೀಸರು ; ಎರಡು ಪಂಪ್ಸೆಟ್ ಸಹಿತ ಮೂವರ ಬಂಧನ !

Mahesha Hindlemane
ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ …
Read more
ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ; ಮಳಲಿ ಶ್ರೀ

Mahesha Hindlemane
ರಿಪ್ಪನ್ಪೇಟೆ ; ಯಾವುದೇ ವ್ಯಕ್ತಿ ಹಣದಿಂದ ಶ್ರೀಮಂತನಾಗುವುದಿಲ್ಲ. ಧಾರ್ಮಿಕ ಅಚರಣೆ ಮತ್ತು ಸಂಸ್ಕಾರದಿಂದ ಮಾತ್ರ ಶ್ರೀಮಂತನಾಗಿರಬೇಕು ಅಗ ಮಾತ್ರ ಜೀವನದಲ್ಲಿ …
Read more
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ : ಮಧು ಬಂಗಾರಪ್ಪ

Mahesha Hindlemane
ಹೊಸನಗರ ; ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ …
Read more
ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ ; ದೂರು ದಾಖಲು

Mahesha Hindlemane
ರಿಪ್ಪನ್ಪೇಟೆ ; ಸಾಲದ ಬಾಕಿ ಹಣ ಕೇಳಿದ್ದಕ್ಕೆ ಫ್ಯಾನ್ಸಿ ಸ್ಟೋರ್ ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ …
Read more