Latest News

ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

Mahesha Hindlemane

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ …

Read more

ರಿಪ್ಪನ್‌ಪೇಟೆ ಸುಶೀಲಮ್ಮರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ ಪ್ರದಾನ

Mahesha Hindlemane

ರಿಪ್ಪನ್‌ಪೇಟೆ ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘಟನೆ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಮುಡಾಗ್ರೆ …

Read more

ಮಾ.31ರಂದು ಸಿ.ಡಿ.ಎಸ್ ಸಮುದಾಯ ಭವನದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕ್ಯಾಂಪ್ ; ಹೊಸನಗರ ತಹಸೀಲ್ದಾರ್ ಭರತ್‌ರಾಜ್

Mahesha Hindlemane

ಹೊಸನಗರ ; ರಾಜ್ಯಾದ್ಯಂತ ಮತದಾರ ಪಟ್ಟಿಯ ಮ್ಯಾಪಿಂಗ್ ನಡೆಯುತ್ತಿದ್ದು ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಪ್ರಗತಿ …

Read more

ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಡಾ. ಹೇಮಂತ್ ನೇಮಕ

Mahesha Hindlemane

ಹೊಸನಗರ : ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಪ್ರಧಾನ ಆಡಳಿತಾಧಿಕಾರಿಯಾಗಿ ಸುಮಾರು 5 ವರ್ಷಗಳಿಂದ ಸರ್ಜನ್ ಹಾಗೂ ವೈದ್ಯಾಧಿಕಾರಿಯಾಗಿ ಸೇವೆ …

Read more

ತಂದೆ ಸಾವಿನ ನೋವಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ !

Mahesha Hindlemane

ಶಿವಮೊಗ್ಗ ; ವಿದ್ಯಾರ್ಥಿಯೋರ್ವ ತಂದೆ ಸಾವಿನ ದುಃಖದಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ನಡೆದಿರುವುದು ಶಿವಮೊಗ್ಗದಲ್ಲಿ ನಡೆದಿದೆ. ಹೌದು, ಇಂದು ಎಸ್‌ಎಸ್‌ಎಲ್‌ಸಿ ಗಣಿತ …

Read more

ಗ್ರಾಮೀಣ ಭಾಗದ ಶಾಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ನಿರ್ಣಾಯಕ ; ಡಾ. ಬಿ.ಆರ್. ಅಂಬೇಡ್ಕರ್ ಆದಿಜಾಂಬವ ಸಮಿತಿ ರಾಜ್ಯಾಧ್ಯಕ್ಷ ಎನ್. ಪ್ರಕಾಶ್

Mahesha Hindlemane

ಹೊಸನಗರ ; ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, …

Read more

ಹೊಸನಗರ ಕೋಟೆಗಾರ್ ಯುವಕ ಸಂಘದಿಂದ ರಾಮನವಮಿ ಆಚರಣೆ | ಸಮಾಜದ ಜನರನ್ನು ಒಂದುಗೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರಬೇಕು ; ಶಶಿಧರ್ ನಾಯ್ಕ್

Mahesha Hindlemane

ಹೊಸನಗರ ; ಸಮಾಜದ ಜನರನ್ನು ಒಂದು ಗೂಡಿಸುವ ಸಲುವಾಗಿ ಧಾರ್ಮಿಕ ಕಾರ್ಯಕ್ರಮ ಮಾಡುವುದರಿಂದ ಸಾಧ್ಯ ಎಂದು ಕೋಟೆಗಾರ್ ವಿದ್ಯಾವರ್ಧಕ ಸಂಘದ …

Read more

ರಿಪ್ಪನ್‌ಪೇಟೆ ; ಲಕ್ಕಿ ಡಿಪ್ ಪೂಜಾರಪ್ಪಗೆ ಒಲಿದ ಅದೃಷ್ಟ

Mahesha Hindlemane

ರಿಪ್ಪನ್‌ಪೇಟೆ ; ಕಲಾಕೌಸ್ತುಭ ಕನ್ನಡ ಸಂಘದವರು ಕಳೆದ ನವೆಂಬರ್ ಕನ್ನಡ ರಾಜ್ಯೋತ್ಸವ ಮತ್ತು ಕಲಾಕೌಸ್ತುಭ ಕನ್ನಡ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ …

Read more

ಕೆಂಚನಾಲದಲ್ಲಿ ನಾಳೆ ರಾಜ್ಯ ಮಟ್ಟದ ಮಲೆನಾಡು ಭಾಗದ ಪ್ರಪ್ರಥಮ ಟಗರು ಕಾಳಗ

Mahesha Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಶ್ರೀ ಮಾರಿಕಾಂಬ ಯುವಕರ ಬಳಗ ಮತ್ತು ಗ್ರಾಮಸ್ಥರು ಇವರ ಸಂಯುಕ್ತಾಶ್ರಯದಲ್ಲಿ ಮಾ. 29 ರಂದು ಭಾನುವಾರ …

Read more
123348 Next