Latest News

ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳ ಬೆಳೆಸುವ ಗುರಿ : RFO ಶರಣಪ್ಪ

Mahesha Hindlemane
ರಿಪ್ಪನ್ಪೇಟೆ : ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ 60 ಸಾವಿರ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗುವುದೆಂದು ಅರಸಾಳು …
Read more
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ರನ್ನು ಭೇಟಿ ಮಾಡಿ ಅಭಿನಂದಿಸಿದ ಬಿ.ಎಸ್.ಈಶ್ವರಪ್ಪ

Mahesha Hindlemane
ರಿಪ್ಪನ್ಪೇಟೆ : ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ರವರು …
Read more
ವಿದ್ಯುತ್ ಖಾಸಗೀಕರಣ ಹುನ್ನಾರಕ್ಕೆ ಸಿಬ್ಬಂದಿಗಳ ತೀವ್ರ ಆಕ್ಷೇಪ : ಹೊಸನಗರದಲ್ಲಿ ಕಚೇರಿ ಎದುರು ನೌಕರರ ಪ್ರತಿಭಟನೆ

Mahesha Hindlemane
ಹೊಸನಗರ : ಸರ್ಕಾರದ ಅಧೀನದ ವಿದ್ಯುತ್ ವಿತರಣಾ ಮೆಸ್ಕಾಂ ಸಂಸ್ಥೆ ಸೇರಿದಂತೆ ರಾಜ್ಯದ ಹಲವು ಭಾಗದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು …
Read more
ರಿಪ್ಪನ್ಪೇಟೆ ; ಭರವಸೆಯಲ್ಲಿಯೇ ಉಳಿದ ಕರ್ನಾಟಕ ಪಬ್ಲಿಕ್ ಸ್ಕೂಲ್

Mahesha Hindlemane
ರಿಪ್ಪನ್ಪೇಟೆ : ರಾಜ್ಯದ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇದೇ ಶೈಕ್ಷಣಿಕ ವರ್ಷದಲ್ಲಿ ಜೂನ್ …
Read more
ಮಳೆಗಾಲ ಮುಗಿಯುವವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ !

Mahesha Hindlemane
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು (ಜಲ್ಲಿ ಮತ್ತು ಸರಕು ಸಾಗಾಣೆ ವಾಹನಗಳು) …
Read more
ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರ ಬಳಕೆ ಅಗತ್ಯ ; ರವಿಕುಮಾರ್

Mahesha Hindlemane
ರಿಪ್ಪನ್ಪೇಟೆ : ಮಣ್ಣಿನ ಅರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಬಳಕೆ ಅಗತ್ಯ ಎಂದು ಹುಂಚ ಕೃಷಿ ಇಲಾಖೆಯ ರೈತ ಸಂಪರ್ಕ …
Read more
ಹೊಸನಗರ : ಬೈಕ್ ಮತ್ತು ಹುಂಡಿ ಕಳ್ಳತನ ಪ್ರಕರಣದ ಆರೋಪಿ ಬಂಧನ

Mahesha Hindlemane
ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ …
Read more
ಅತ್ತ ಸಚಿವ ಸ್ಥಾನಕ್ಕಾಗಿ ಶಾಸಕರ ಹೋರಾಟ ; ಇತ್ತ ಚರಂಡಿಯಿಲ್ಲದೆ ಗ್ರಾಮಸ್ಥರ ಪರದಾಟ

Mahesha Hindlemane
ಹೊಸನಗರ : ತಾಲ್ಲೂಕಿನ ಪ್ರಥಮ ಪ್ರಜೆ ಶಾಸಕ ಬೇಳೂರು ಗೋಪಾಲಕೃಷ್ಣ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ರವರ ನೇತೃತ್ವದ ಸಚಿವ ಸಂಪುಟದಲ್ಲಿ …
Read more